Saturday, May 2, 2026

#dharawad jublii circle

ಧಾರವಾಡದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಸರ್ಕಾರಿ ಕಚೇರಿ ಆರಂಭ,.!

ಧಾರವಾಡ: ಕಾವೇರಿ ವಿವಾದದ ಕುರಿತು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದು ಧಾರವಾಡದಲ್ಲಿ ಮಾತ್ರ ಇಂದು ಬೆಳಿಗ್ಗೆಯಿಂದ ನೀರಸ ಪ್ರಿತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೇವಲ ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ಎಂದಿನಂತೆ ನಗರದಲ್ಲಿ ಬಸ್ ,ಆಟೊ ಸಂಚಾರಿಸುತ್ತಿದ್ದು ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳು ಕೆಲಸ ನಡೆಸುತ್ತಿದೆ.ಇನ್ನು ಧಾರವಾಡದ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img