Wednesday, September 17, 2025

#dharawad karnataka university

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img