Friday, July 4, 2025

#dharawad karnataka university

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img