Saturday, June 6, 2026

#dharawad karnataka university

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img