Thursday, April 30, 2026

Dharawad Mental Hospital

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img