Friday, August 7, 2026

Dharawad Mental Hospital

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...
- Advertisement -spot_img

Latest News

Hubli News: ಕ್ಯಾನ್ಸರ್ ಪೀಡಿತ ಮಹಿಳೆ ಮನೆ CCTV ಧ್ವಂಸ – FIR ದಾಖಲು

Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ...
- Advertisement -spot_img