ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...