ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...