Sunday, September 13, 2026

dharawad minividhanasoudha

Lokayukta: ಮಿನಿ ವಿಧಾನಸೌಧದ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಲೋಕಾಯುಕ್ತ ದಾಳಿ..!

ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ  ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ  ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img