Wednesday, February 4, 2026

dharawad sub urban police

Police: ಕಳ್ಳತನ ಮಾಡಿ ಮನೆಯಿಂದ ಬಾಹರ್; ಠಾಣೆಯಲ್ಲಿ ಅಂದರ್..!

ಧಾರವಾಡ: ಮನೆಯಲ್ಲಿ ಮಾಲೀಕರಿಲ್ಲದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು, ಬಹಳ ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಖದೀಮರನ್ನು    ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇಶಪಾಂಡೆ ಆಸ್ಪತ್ರೆ ಬಳಿಯ ನಿವಾಸಿ 29 ವಯಸ್ಸಿನ‌ ಮಲ್ಲಯ್ಯ ಅಲಿಯಾಸ್ ಬೇವಿನತಪ್ಪಲ ಬಸಯ್ಯ ಮಠಪತಿಎನ್ನುವ ಖದೀಮನನ್ನು...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img