Monday, May 4, 2026

dharawada politics

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img