Tuesday, August 4, 2026

dharawada politics

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img