ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ, ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡುತ್ತಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಕುಟುಂಬದ ವಿರುದ್ಧ ಭಾರೀ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವ್ರು ಕೂಡ ಪ್ರತಿಕ್ರಿಯಿಸಿದ್ದು, ಆರೋಪ ನಿರಾಧಾರ ಅಂತಾ...
ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...
ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ.
ಇದೇ ವಿಚಾರವಾಗಿ ಗದಗ್ನಲ್ಲಿ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...