Wednesday, August 20, 2025

#dharmalastala case

DK ಷಡ್ಯಂತ್ರದ ಬಾಂಬ್ : ಧರ್ಮಸ್ಥಳ SIT ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img