Tuesday, March 3, 2026

Dharmasthala Buried Bodies Case

12 ವರ್ಷದ ಹಿಂದೆ ನಾಪತ್ತೆ : ಈಗ ಧರ್ಮಸ್ಥಳದಲ್ಲಿ ಐಡಿ ಪತ್ತೆ!

ತುಮಕೂರು: ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ತಿ ಪಂಜರ ಪಕ್ಕದಲ್ಲಿ ತುಮಕೂರು ಜಿಲ್ಲೆಯ ಯುವಕನ ಐಡಿ ಸಿಕ್ಕಿದೆ. 12 ವರ್ಷಗಳಿಂದ ನಾಪತ್ತೆಯಾಗಿದ್ದ ಆ ಯುವಕನ ಗುರುತು ಸಿಕ್ಕಿರುವ ಸುದ್ದಿ ಕೇಳಿ ಗ್ರಾಮದವರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ.ಕಲ್ಲಳ್ಳಿ ಗ್ರಾಮದ ಆದಿಶೇಷ ಎಂಬ ಯುವಕನ ಅಸ್ತಿ ಪಂಜರವೆಂದು ಶಂಕಿಸಲಾಗಿದೆ. ಗ್ರಾಮದಲ್ಲಿ ಬೋಜಯ್ಯ–ಚೆನ್ನಮ್ಮ ದಂಪತಿಗೆ ಪದ್ಮ, ಲಕ್ಷ್ಮಿ ಎಂಬ...

ಚಿನ್ನಯ್ಯ ಖಾತೆಗೆ ಹಣ ಹಾಕಿದವರಿಗೆ ನೋಟಿಸ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಚಿನ್ನಯ್ಯ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಹೊಸ ತಿರುವು ಪಡೆದಿದೆ. ಸದ್ಯ ಈ ಪ್ರಕರಣದಲ್ಲಿ ಮಾಸ್ಕ್ ಧರಿಸಿದ ಚಿನ್ನಯ್ಯ ನೀಡಿದ ಭಾರಿ ಹೇಳಿಕೆಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದೆ. ಇದೀಗ ಈ ಕೇಸ್‌ಗೆ ಸಂಬಂಧಪಟ್ಟಂತೆ ಪ್ರಮುಖ ಅಪ್ಡೇಟ್ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿನ್ನಯ್ಯನಿಗೆ ಆರ್ಥಿಕ ಸಹಾಯ ನೀಡಿದ್ದವರಿಗೂ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img