Wednesday, November 26, 2025

Dharmasthala Case

ಧರ್ಮಸ್ಥಳ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ : SIT ತಲುಪಿದ FSL ವರದಿ!

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಶವ ಹೂತು ಪ್ರಕರಣ ಹೊಸ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಮೃತದೇಹಗಳ ಅವಶೇಷಗಳ ಕುರಿತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇದೀಗ ಎಸ್‌ಐಟಿಗೆ ತಲುಪಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಸ್ನಾನಘಟ್ಟ ಪಕ್ಕದ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆದ ಶೋಧ ಕಾರ್ಯದ ವೇಳೆ ಎರಡು ಸ್ಥಳಗಳಲ್ಲಿ (6 ಮತ್ತು 11ಎ) ಪತ್ತೆಯಾದ...

ಧರ್ಮಸ್ಥಳ ಕೇಸ್ ಕ್ಲೈಮ್ಯಾಕ್ಸ್ : ಹೈಕೋರ್ಟ್‌ನಲ್ಲಿ ಭವಿಷ್ಯ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್‌ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....

12 ವರ್ಷದ ಹಿಂದೆ ನಾಪತ್ತೆ : ಈಗ ಧರ್ಮಸ್ಥಳದಲ್ಲಿ ಐಡಿ ಪತ್ತೆ!

ತುಮಕೂರು: ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ತಿ ಪಂಜರ ಪಕ್ಕದಲ್ಲಿ ತುಮಕೂರು ಜಿಲ್ಲೆಯ ಯುವಕನ ಐಡಿ ಸಿಕ್ಕಿದೆ. 12 ವರ್ಷಗಳಿಂದ ನಾಪತ್ತೆಯಾಗಿದ್ದ ಆ ಯುವಕನ ಗುರುತು ಸಿಕ್ಕಿರುವ ಸುದ್ದಿ ಕೇಳಿ ಗ್ರಾಮದವರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ.ಕಲ್ಲಳ್ಳಿ ಗ್ರಾಮದ ಆದಿಶೇಷ ಎಂಬ ಯುವಕನ ಅಸ್ತಿ ಪಂಜರವೆಂದು ಶಂಕಿಸಲಾಗಿದೆ. ಗ್ರಾಮದಲ್ಲಿ ಬೋಜಯ್ಯ–ಚೆನ್ನಮ್ಮ ದಂಪತಿಗೆ ಪದ್ಮ, ಲಕ್ಷ್ಮಿ ಎಂಬ...

ಸೌಜನ್ಯ ಪ್ರಕರಣ ಬಗ್ಗೆ ಇಂಚಿಂಚೂ ಮಾಹಿತಿ ಬಹಿರಂಗ!

ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯ ಆರೋಪಿಯಾಗಿ ಜೈಲಿನಲ್ಲಿದ್ದಾನೆ. ಈಗ ಚಿನ್ನಯ್ಯ ಎರಡು ವರ್ಷಗಳ ಹಿಂದೆ ತಿಮರೋಡಿ ಮನೆಯಲ್ಲಿ ಮಾತನಾಡಿರುವ ವಿಡಿಯೋಗಳ ಸಿರೀಸ್ ದಿನಾ ಬಿಡುಗಡೆಯಾಗುತ್ತಲೇ ಇದೆ. ಅದರಲ್ಲಿ ಈಗಾಗಲೇ 11 ಪಾರ್ಟ್ ಗಳು ಬಿಡುಗಡೆಯಾಗಿದೆ. ಸದ್ಯ ಚಿನ್ನಯ್ಯ ಸೌಜನ್ಯ ಪ್ರಕರಣದ ಕುರಿತಂತೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಸೌಜನ್ಯ ಹೋರಾಟಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು...

ಚಿನ್ನಯ್ಯ ಹೇಳಿಕೆ ಸುಳ್ಳು? SIT ಶಾಕ್ ಹೈಕೋರ್ಟ್ ಮುಂದೆ ಹೊಸ ತಿರುವು

ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....

ಧರ್ಮಸ್ಥಳಕ್ಕೆ ಬರ್ತಿದ್ದಾರೆ ಪವನ್ ಕಲ್ಯಾಣ್! ಯಾಕೆ?

ಧರ್ಮಸ್ಥಳ ಇತ್ತೀಚೆಗೆ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. NIA ತನಿಖೆಗೆ ಒತ್ತಾಯಿಸುತ್ತಿರುವುದರ ಮಧ್ಯೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಜನಪ್ರಿಯ ನಾಯಕ ಪವನ್ ಕಲ್ಯಾಣ್ ಅವರು...

ಮಾಸ್ಕ್ ಮ್ಯಾನ್‌ ಚಿನ್ನಯ್ಯಗೆ ಇನ್ನು ಎಷ್ಟು ದಿನ ಜೈಲು?

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. 15 ದಿನಗಳಿಂದ ಎಸ್ಐಟಿ ಕಸ್ಟಡಿಯಲ್ಲಿ ಇದ್ದ ಚಿನ್ನಯ್ಯನ ಕಸ್ಟಡಿ ಇಂದು ಮುಕ್ತಾಯವಾಗುತ್ತಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಇಂದು ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಆಗಸ್ಟ್ 23ರಂದು ಬಂಧನಕ್ಕೊಳಗಾದ ಚಿನ್ನಯ್ಯನನ್ನು ಆರಂಭದಲ್ಲಿ...

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದನಿಗೆ ಟೆನ್ಶನ್!!!

ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...

BJP-JDS ಯಾತ್ರೆಗೆ ಸೆಡ್ಡು: ಕಾಂಗ್ರೆಸ್ ಶಾಂತಿ ಯಾತ್ರೆ!

ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ. ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....

ಧರ್ಮಸ್ಥಳ ವಿವಾದ ಕುರಿತು ಸುತ್ತೂರು ಸ್ವಾಮೀಜಿ ಬಹಿರಂಗ ಪತ್ರ !

ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ. ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img