Friday, April 24, 2026

Dharmasthala Case

ಧರ್ಮಸ್ಥಳ ಮತ್ತೊಂದು ಜಯ ಗುಟ್ಟು ಬಿಚ್ಚಿಡುತ್ತಾ GPR ?

ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ SIT ತಂಡ ಕೊನೆಗೂ GPR ಬಳಸಿ ತನಿಖೆ ನಡೆಸೋಕೆ ಮುಂದಾಗಿದೆ. 13 ಮತ್ತು 14ನೇ ಪಾಯಿಂಟ್‌ನಲ್ಲಿ ಯಾವುದೇ ಅವಶೇಷಗಳು ಸಿಗದ ಕಾರಣ ಅನಾಮಿಕ ವ್ಯಕ್ತಿ GPR ಮೂಲಕ ತನಿಖೆ ನಡೆಸಬೇಕು ಎಂದು ಕೇಳಿಕೊಂಡಿದ್ದ. ಹಾಗಾದ್ರೆ ಏನಿದು GPR? ಯಾಕೆ ಮತ್ತು ಹೇಗೆ GPR ಕಾರ್ಯನಿರ್ವಹಿಸತ್ತೆ ಅನ್ನೋ ಮಾಹಿತಿಯನ್ನ ನೋಡ್ತಾ ಹೋಗೋಣ. ಭಾರತದ...

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...

ಧರ್ಮಸ್ಥಳ ಪ್ರಕರಣ ರಣರೋಚಕ ತಿರುವು : ಹೊಸ ಸಾಕ್ಷಿದಾರನ ಎಂಟ್ರಿ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅನಾಮಿಕನೊಬ್ಬ ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಸರ್​. ಬನ್ನಿ ಸರ್​ ನಾನು ಜಾಗ ತೋರಿಸ್ತೀನಿ ಅಂತ ಹೇಳಿದ್ದ. ಪೊಲೀಸರನ್ನ ಕರ್ಕೊಂಡು.. ಸರ್​ ಅಲ್ಲಿ.. ಸರ್​ ಇಲ್ಲಿ ಅಂತ ಹೂತಿಟ್ಟ ಜಾಗವನ್ನ ತೋರಿಸಿದ್ದ. ಇದರ ನಡುವೆ ಎಸ್‌ಐಟಿ ಮುಂದೆ...

ಮೊದಲ ದಿನವೇ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಜಾಗದಲ್ಲಿ ವಿಘ್ನ!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಸಾಕ್ಷಿಯನ್ನ SIT ತಂಡ ಬೆನ್ನಟ್ಟಿದೆ. ಈಗಾಗಲೇ ಅನಾಮಿಕ ವ್ಯಕ್ತಿಯಿಂದ ಶವ ಹೂತಿಟ್ಟ ಸ್ಥಳವನ್ನು ಗುರುತಿಸಿ 20 ಕಾರ್ಮಿಕರಿಂದ ಅಗೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ. ಅಂದರೆ ಆ ಜಾಗದಲ್ಲಿ ಈಗ ನೀರು ಚಿಮ್ಮುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ...

ಧರ್ಮಸ್ಥಳದ ಅನಾಮಿಕ ದೂರುದಾರ ಈಗ ಎಲ್ಲಿದ್ದಾನೆ?

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img