Wednesday, March 18, 2026

Dharmasthala Controversy

ಧರ್ಮಸ್ಥಳ ಕೇಸ್ ಹೈಕೋರ್ಟ್‌ನಲ್ಲಿ : ಅರ್ಜಿ ನಾಲ್ವರಿಗೆ SIT ಮತ್ತೆ ನೋಟಿಸ್ ಜಾರಿ

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...

ಬುರುಡೆ ಗ್ಯಾಂಗ್ ಮೋಸ : ಸುಪ್ರೀಂ ಆದೇಶ ಮುಚ್ಚಿಟ್ಟು ಸರ್ಕಾರಕ್ಕೆ ವಂಚನೆ ?

ಧರ್ಮಸ್ಥಳ ಶವ ಹೂತ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿಕೊಂಡಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಹಾಗೂ ಇತರರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಅರ್ಜಿ ವೈಯಕ್ತಿಕ ಹಿತಾಸಕ್ತಿ ಹಾಗೂ ಹಣ ವಸೂಲಿಗಾಗಿ ಸಲ್ಲಿಸಿದ...

ರಾಹುಲ್ ಗಾಂಧಿ ಏಕೈಕ ನಿರುದ್ಯೋಗಿ – ಪ್ರಹ್ಲಾದ ಜೋಶಿ ಕಿಡಿ!!!

ಧರ್ಮಸ್ಥಳ ಸಂಬಂಧಿತ ವಿವಾದದ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ನೀತಿ ಮತ್ತು ಪೊಲೀಸರ ವರ್ತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ವಿರುದ್ಧ ಮಾತನಾಡಿದವರನ್ನು ಸರ್ಕಾರ ಬಂಧಿಸತ್ತೆ. ಆದರೆ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪಮಾನಕರ ಹೇಳಿಕೆ ನೀಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img