Monday, October 6, 2025

Dharmasthala Investigation

ಧರ್ಮಸ್ಥಳಕ್ಕೆ ಬರ್ತಿದ್ದಾರೆ ಪವನ್ ಕಲ್ಯಾಣ್! ಯಾಕೆ?

ಧರ್ಮಸ್ಥಳ ಇತ್ತೀಚೆಗೆ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. NIA ತನಿಖೆಗೆ ಒತ್ತಾಯಿಸುತ್ತಿರುವುದರ ಮಧ್ಯೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಜನಪ್ರಿಯ ನಾಯಕ ಪವನ್ ಕಲ್ಯಾಣ್ ಅವರು...

ಮಾಸ್ಕ್ ಮ್ಯಾನ್‌ ಚಿನ್ನಯ್ಯಗೆ ಇನ್ನು ಎಷ್ಟು ದಿನ ಜೈಲು?

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. 15 ದಿನಗಳಿಂದ ಎಸ್ಐಟಿ ಕಸ್ಟಡಿಯಲ್ಲಿ ಇದ್ದ ಚಿನ್ನಯ್ಯನ ಕಸ್ಟಡಿ ಇಂದು ಮುಕ್ತಾಯವಾಗುತ್ತಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಇಂದು ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಆಗಸ್ಟ್ 23ರಂದು ಬಂಧನಕ್ಕೊಳಗಾದ ಚಿನ್ನಯ್ಯನನ್ನು ಆರಂಭದಲ್ಲಿ...

BJP-JDS ಯಾತ್ರೆಗೆ ಸೆಡ್ಡು: ಕಾಂಗ್ರೆಸ್ ಶಾಂತಿ ಯಾತ್ರೆ!

ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ. ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....

ಧರ್ಮಸ್ಥಳ ವಿವಾದ ಕುರಿತು ಸುತ್ತೂರು ಸ್ವಾಮೀಜಿ ಬಹಿರಂಗ ಪತ್ರ !

ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ. ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...

ಕಾಂಗ್ರೆಸ್ ಸರ್ಕಾರಕ್ಕೆ ಸಾರಾ ಮಹೇಶ್ ಎಚ್ಚರಿಕೆ !

ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್‌ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ತಿಳಿಸಿದರು. ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...

ಜಸ್ಟ್ ಮಿಸ್ ಆದ ಸಮೀರ್? ಅಸಲಿಗೆ ಏನಾಯ್ತು?

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್‌, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ. ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...

ರೆಡ್ಡಿ V/S ಸೆಂಥಿಲ್ ಸ್ಫೋಟಕ ಟ್ವಿಸ್ಟ್! : ಜನಾರ್ದನ ರೆಡ್ಡಿಗೆ ತಿರುಗೇಟು

ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರೆಡ್ಡಿಯವರ ಹೇಳಿಕೆ, ಕೇವಲ ಉಹಾಪೋಹ ಮತ್ತು ಕಟ್ಟುಕತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು...

ಇದೆಲ್ಲಾ ಸೆಂಥಿಲ್‌ ತಂತ್ರ? ರೆಡ್ಡಿ ಸ್ಫೋಟಕ ಹೇಳಿಕೆ !

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img