Sunday, September 13, 2026

Dharmasthala Investigation

ಸಿದ್ದು ಹಿಂದೆ ಟಿಪ್ಪು ಗ್ಯಾಂಗ್ : ಧರ್ಮಸ್ಥಳ ವಿವಾದ – ಅಶೋಕ್ ಬಾಂಬ್

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ರಾಜಕೀಯ ರೂಪ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಾಯಕರ ಹೇಳಿಕೆಗಳು ತಿರುಗೇಟುಗಳು ಜೋರಾಗುತ್ತಿವೆ. ಬಿಜೆಪಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಯನ್ನು ಸಹ ಮಾಡಲಾಗಿದೆ. ಇದೀಗ ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img