Friday, September 26, 2025

Dharmasthala Skull Case

ಬುರುಡೆ ಗ್ಯಾಂಗ್ ಮೋಸ : ಸುಪ್ರೀಂ ಆದೇಶ ಮುಚ್ಚಿಟ್ಟು ಸರ್ಕಾರಕ್ಕೆ ವಂಚನೆ ?

ಧರ್ಮಸ್ಥಳ ಶವ ಹೂತ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿಕೊಂಡಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಹಾಗೂ ಇತರರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಅರ್ಜಿ ವೈಯಕ್ತಿಕ ಹಿತಾಸಕ್ತಿ ಹಾಗೂ ಹಣ ವಸೂಲಿಗಾಗಿ ಸಲ್ಲಿಸಿದ...

ಹತ್ಯೆನಾ..? ಆತ್ಮಹತ್ಯೆನಾ..? ಬಂಗ್ಲೆಗುಡ್ಡದ ಮೂಳೆ ರಹಸ್ಯ!

ಧರ್ಮಸ್ಥಳದ ಬುರುಡೆ ಪ್ರಕರಣ ಸಕತ್ ಸದ್ದು ಮಾಡಿತ್ತು. ಈಗ ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿವೆ. ಸದ್ಯ ಇದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಈಗ ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯಂತೆ ಪತ್ತೆಯಾದ ತಲೆಬುರುಡೆಗಳು ಇತ್ತೀಚಿನವು ಅನ್ನೊದಾಗಿ ಗೊತ್ತಾಗಿವೆ. ಅವು ಬಹುತೇಕ ಪುರುಷರದ್ದು ಅಂತ ಎಸ್ಐಟಿ ಮೂಲಗಳು ಶಂಕೆ ವ್ಯಕ್ತಪಡಿಸಿವೆ. ಬಂಗ್ಲೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ಐಟಿ...

ಬಂಗ್ಲೆಗುಡ್ಡದಲ್ಲಿ ಮೂಳೆಗಳ ರಾಶಿ, ರಾಶಿ

ಧರ್ಮಸ್ಥಳ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದಿತ್ತು ಅನ್ನುವಷ್ಟರಲ್ಲಿ ಯಾರೂ ಊಹಿಸಿರದ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದೆ. ಬಂಗ್ಲೆಗುಡ್ಡದಲ್ಲಿ ಸೆಪ್ಟೆಂಬರ್‌ 17ರಂದು ನಡೆದ ಶೋಧ ಕಾರ್ಯದಲ್ಲಿ, ಬರೋಬ್ಬರಿ 5 ತಲೆಬುರುಡೆ, 100 ಮೂಳೆಗಳು ಪತ್ತೆಯಾಗಿವೆ. ಸೌಜನ್ಯ ಮಾವ ವಿಠಲ ಗೌಡ ಹೇಳಿಕೆ ಆಧರಿಸಿ, ಎಸ್‌ಐಟಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ರು. ಇಡೀ ದಿನ ಪ್ರತ್ಯೇಕ 3 ತಂಡಗಳಾಗಿ, ಶೋಧ ಕಾರ್ಯ...

ಗಾಲಿ ಜನಾರ್ದನ ರೆಡ್ಡಿಗೆ ಲೀಗಲ್ ಶಾಕ್ ಕೊಟ್ಟ ಸೆಂಥಿಲ್!!!

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಚುರುಕಾಗಿದೆ. ಈ ತನಿಖೆ ಮಧ್ಯೆ ಶಾಸಕ ಜನಾರ್ದನ ರೆಡ್ಡಿ ಅವರು ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಶಶಿಕಾಂತ್‌ ಸೆಂಥಿಲ್ ಅವರು ಕಾನೂನು ಸಮರ ಸಾರಿದ್ದಾರೆ. ಇಂದು ಶಶಿಕಾಂತ್ ಸೆಂಥಿಲ್ ಅವರು ಸಿಟಿ...
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img