Tuesday, August 18, 2026

Dharmasthala Skull Controversy

ಚಿನ್ನಯ್ಯ ಹೇಳಿಕೆ ಸುಳ್ಳು? SIT ಶಾಕ್ ಹೈಕೋರ್ಟ್ ಮುಂದೆ ಹೊಸ ತಿರುವು

ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದನಿಗೆ ಟೆನ್ಶನ್!!!

ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img