Sunday, April 19, 2026

Dharmasthala Violence

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ಯೂಟ್ಯೂಬರ್‌ ಮೇಲೆ ಹಲ್ಲೆ 6 ಮಂದಿ ಅರೆಸ್ಟ್!

ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
- Advertisement -spot_img

Latest News

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ...
- Advertisement -spot_img