Tuesday, April 28, 2026

Dharmasthala

ಧರ್ಮಸ್ಥಳ ಪ್ರಕರಣ ರಣರೋಚಕ ತಿರುವು : ಹೊಸ ಸಾಕ್ಷಿದಾರನ ಎಂಟ್ರಿ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅನಾಮಿಕನೊಬ್ಬ ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಸರ್​. ಬನ್ನಿ ಸರ್​ ನಾನು ಜಾಗ ತೋರಿಸ್ತೀನಿ ಅಂತ ಹೇಳಿದ್ದ. ಪೊಲೀಸರನ್ನ ಕರ್ಕೊಂಡು.. ಸರ್​ ಅಲ್ಲಿ.. ಸರ್​ ಇಲ್ಲಿ ಅಂತ ಹೂತಿಟ್ಟ ಜಾಗವನ್ನ ತೋರಿಸಿದ್ದ. ಇದರ ನಡುವೆ ಎಸ್‌ಐಟಿ ಮುಂದೆ...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

ಧರ್ಮಸ್ಥಳದ ವಿರೋಧಿ ನಾನಲ್ಲ. ಅಲ್ಲಿ ಆಡಳಿತ ನಡೆಸುವವರು ಹಿಂದೂಗಳಲ್ಲ: ಮಹೇಶ್ ಶೆಟ್ಟಿ ತಿಮರೋಡಿ

News: ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ವಿರೋಧಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. https://youtu.be/-P37jiyF4k4 ನಾನು ಧರ್ಮಸ್ಥಳದ ವಿರೋಧಿ ಅಲ್ಲ. ನಾನು ಹಿಂದೂ. ಸನಾತನ ಧರ್ಮದ ಪ್ರತಿಪಾದಕನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಇಂದು ಕೂಡ ಮಾಡುತ್ತಿದ್ದೇನೆ. ಮುಂದೆಯೂ ಸನಾತನ ಧರ್ಮದ ಪ್ರತಿಪಾದನೆ ಮಾಡುತ್ತೇನೆ. ಆದರೆ ಧರ್ಮಸ್ಥಳದ ಆಡಳಿತ...

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ, ಹಾಸನಕ್ಕೆ ಬಂದು ಓಟ್ ಮಾಡಿದ ಮಧುಮಗ

ಹಾಸನ: ಮದುವೆ ದಿನ ಅಂದರೆ, ಅದು ಪ್ರತಿಯೊಬ್ಬರ ಬಾಳಲ್ಲಿ, ವಿಶೇಷವಾಾದ ದಿನವಾಗಿರುತ್ತದೆ. ಆರಾಮವಾಗಿ ಮದುವೆಯಾಗಿ, ಖುಷಿ ಖುಷಿಯಾಗಿ ಮದುವೆಯನ್ನ ಎಂಜಾಯ್‌ ಮಾಡಿಕೊಂಡು, ಆ ದಿನವನ್ನ ಎಂಡ್ ಮಾಡಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಮ್ಮ ಮದುವೆಯನ್ನ ಇದಕ್ಕಿಂತ ವಿಶೇಷವಾಗಿ ಮಾಡಿಕೊಂಡಿದ್ದಾರೆ. ಹಾಸನದ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ, ರೋಹಿತ್ ಎಂಬುವವರು ಇಂದು ಧರ್ಮಸ್ಥಳದಲ್ಲಿ, ಶ್ರೀ ಮಂಜುನಾಥೇಶ್ವರನ ಆಶೀರ್ವಾದದೊಂದಿಗೆ...

ಮಂಜುನಾಥನ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಅನ್ನದಾಸೋಹ ಏರ್ಪಡಿಸಿದ ಪ್ರಿಯಾ ಕೃಷ್ಣ

State News: ಪ್ರತಿವರ್ಷದಂತೆ 2023ರ ವರ್ಷದ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಕಾಂಗ್ರೆಸ್ ಟಿಕಟ್ ಆಕಾಂಕ್ಷಿ ಪ್ರಿಯಾ ಕೃಷ್ಣ ಅನ್ನದಾಸೋಹ ಏರ್ಪಡಿಸಿ, ಯಾತ್ರಿಗಳಿಗೆ ಶುಭ ಹಾರೈಸಿದರು.ಅನೇಕ ಭಕ್ತರು ದಾಸೋಹದಲ್ಲಿ ಪಾಲ್ಗೊಂಡರು. https://karnatakatv.net/banglore-jds-mla-r-manjunath-news/ https://karnatakatv.net/ambedkar-guddali-pooja-m-sathish-reddy/ https://karnatakatv.net/shira-rajesh-gowda-with-fest/

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

ನಾಳೆಯಿಂದ ಸಿಗಲಿದೆ ದೇವರ ದರ್ಶನ: ಷರತ್ತುಗಳು ಅನ್ವಯ..!

ನಾಳೆಯಿಂದ ರಾಜ್ಯದ ಪ್ರಮುಖ ದೇವಾಲಯಗಳು ತೆರೆಯಲಿದ್ದು, ಹಲವು ಷರತ್ತುಗಳು ಅನ್ವಯವಾಗಲಿದೆ. ಮಂತ್ರಾಲಯದ ರಾಯರ ಮಠ, ಧರ್ಮಸ್ಥಳ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೂಡಲಸಂಗಮ, ಬಾದಾಮಿ ಬನಶಂಕರಿ ದೇವಸ್ಥಾನ ಸೇರಿ ರಾಜ್ಯದ ಪ್ರಮುಖ ದೇವಸ್ಥಾನಗಳು ನಾಳೆ ತೆರೆಯಲಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಾಲಯದ ಅನ್ನಪೂರ್ಣ ಭೋಜನಾಲಯದಲ್ಲಿ ಅನ್ನ ಸಂತರ್ಪಣೆ ಇರುತ್ತದೆ....

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...

SKDRDPಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇಲ್ವಿಚಾರಕ ಹುದ್ದೆ, ನಗದು ಸಹಾಯಕ ಮತ್ತು ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಸ್ವಸಹಾಯ ಸಂಘದ ಮೂಲಕ ತನ್ನ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. 101 ಮೇಲ್ವಚಾರಕ ಹುದ್ದೆ, 251 ನಗದು ಸಹಾಯಕ ಹುದ್ದೆ ಮತ್ತು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img