Thursday, November 13, 2025

Dharmasthala

ಧರ್ಮಸ್ಥಳದಲ್ಲಿ ನೀರಿನ ಕೊರತೆ- ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಮನವಿ

ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img