Tuesday, March 3, 2026

DharmasthalaBurialCase

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...

ಮನೆಯ ಬೀಗ ಮುರಿದು ವಕೀಲ ಜಗದೀಶ್ ಬಂಧನಕ್ಕೆ ಹರಸಾಹಸ!

ಸೌಜನ್ಯ ಪರ ಹೋರಾಟ ಮಾಡಿದ ಮಹೇಶ್ ತಿಮರೋಡಿ ಅವರ ಬಂಧನದ ಬಳಿಕ ಲಾಯರ್ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು. ಮನೆಗೆ ಬೀಗ ಹಾಕಿಕೊಂಡು ಕೂತಿದ್ದ ವಕೀಲ ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಶುಕ್ರವಾರವೇ ಬಂಧಿಸಿದ್ದಾರೆ. ಬಂಧನದ ವೇಳೆ ಮನೆಯ ಬೀಗ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img