Friday, September 18, 2026

DharmasthalaBurialCase

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...

ಮನೆಯ ಬೀಗ ಮುರಿದು ವಕೀಲ ಜಗದೀಶ್ ಬಂಧನಕ್ಕೆ ಹರಸಾಹಸ!

ಸೌಜನ್ಯ ಪರ ಹೋರಾಟ ಮಾಡಿದ ಮಹೇಶ್ ತಿಮರೋಡಿ ಅವರ ಬಂಧನದ ಬಳಿಕ ಲಾಯರ್ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು. ಮನೆಗೆ ಬೀಗ ಹಾಕಿಕೊಂಡು ಕೂತಿದ್ದ ವಕೀಲ ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಶುಕ್ರವಾರವೇ ಬಂಧಿಸಿದ್ದಾರೆ. ಬಂಧನದ ವೇಳೆ ಮನೆಯ ಬೀಗ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img