Thursday, November 27, 2025

DharmasthalaCase

ಬುರುಡೆ ರಹಸ್ಯ ಬಟಾ ಬಯಲು – ಯುಟ್ಯೂಬರ್‌ ಮನಾಫ್ ಯಾರು?

ಧರ್ಮಸ್ಥಳ ಪ್ರಕರಣ ಈಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 8 ಸ್ವಾಮೀಜಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಪ್ರಕರಣವನ್ನು NIAಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಇದಾದ ಬಳಿಕ ಎಸ್​​ಐಟಿ, ಕೇರಳ ಮೂಲದ ಯೂಟ್ಯೂಬರ್ ಮನಾಫ್‌​​ಗೆ ನೋಟಿಸ್​ ನಿಡಿದೆ. ಕೇರಳ ಮೂಲದ ಮನಾಫ್ ಒಬ್ಬ ಯೂಟ್ಯೂಬರ್‌. ಬುರುಡೆ ಪ್ರಕರಣ ಆರಂಭವಾದಾಗಿನಿಂದಲೇ ತಮ್ಮ...

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...

ನಟಿ ರಮ್ಯಾಗೆ ನ್ಯಾಯ, ಧರ್ಮಸ್ಥಳಕ್ಕೆ ಅನ್ಯಾಯನಾ? ಧರ್ಮಸ್ಥಳ ಕೇಸ್‌ನಲ್ಲಿ ಬಂಧನ ಯಾಕಿಲ್ಲ!!

ಸ್ಯಾಂಡಲ್‌ವುಡ್‌ ನಟಿ ರಮ್ಯಾಗೆ ಕಮೆಂಟ್​​ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್​ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img