Wednesday, February 11, 2026

DharmasthalaControversy

SITಗೆ ತುರ್ತು ನಿರ್ಣಯ CMಗೆ ತೇಜಸ್ವಿ 5 ಪ್ರಶ್ನೆಗಳು!

ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ. ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...

ಅನಾಮಿಕನ ಬಗ್ಗೆ ಜೊತೆಗಾರನ ಸ್ಫೋಟಕ ಮಾತು – ಬುರುಡೆ ಬಿಟ್ನಾ ಅನಾಮಿಕ!?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂಬ ಆರೋಪ ಮಾಡಿರುವ ಅನಾಮಿಕ ದೂರುದಾರನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಆತನು ಜೊತೆಯಲ್ಲಿ ಕೆಲಸ ಮಾಡಿದ್ದ ಜತೆಗಾರ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಗೂ ಸದ್ಯ, ಕೆ.ಹೊನ್ನಲಗೆರೆ ನಿವಾಸಿ ರಾಜು ಹೇಳಿದ್ದಾರೆ. ನಾನು ಧರ್ಮಸ್ಥಳದಲ್ಲಿ 8 ವರ್ಷಗಳ ಕಾಲ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸಿದ್ದೆ. ಆ ಸಮಯದಲ್ಲಿ ದೂರುದಾರನಾಗಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img