Wednesday, April 29, 2026

dharmendra pradhan

Neharu Dream :ಇಸ್ರೋ ಯಶಸ್ಸು; ನೆಹರು ಕನಸು ನನಸಾಗಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು. ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img