ರಾಷ್ಟ್ರೀಯ ರಾಜಕೀಯದಲ್ಲಿ ಈಗ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ NEET ಪೇಪರ್ ಲೀಕ್ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು ಮತ್ತು ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಯಾವುದೇ...
ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ 19 ವರ್ಷದ ಸಾಹಿಲ್ ಲೋಹ್ಚಾಬ್ ಅವರನ್ನು ಸ್ವತಃ ಮಾಧ್ಯಮಗಳ ಮುಂದೆ ಕರೆತಂದ...
ಕೇಂದ್ರ ಸರ್ಕಾರ ಮತ್ತು ಸಿಜೆಪಿ ನಾಯಕರ ನಡುವೆ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ನಡೆದ ಎರಡನೇ ಸುತ್ತಿನ ರಹಸ್ಯ ಸಭೆಯು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸಿಜೆಪಿ ನಾಯಕರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಸಭೆಯಲ್ಲಿ ನೀಟ್...
ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಬೀದಿಗಿಳಿದಿದ್ದಾರೆ. ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,...
ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಸುಮಾರು 7.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ...
ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.
ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...