Wednesday, February 4, 2026

Dharmendra treatment

ಬಾಲಿವುಡ್​ಗೆ ಮತ್ತೊಂದು ಶಾಕ್, ಧರ್ಮೇಂದ್ರ ಭೇಟಿ ಬಳಿಕ ನಟ ಗೋವಿಂದ ಅಸ್ವಸ್ಥ!

ಬಾಲಿವುಡ್ ಗೆ ಮತ್ತೊಂದು ಆಘಾತಕರ ಸುದ್ದಿ ಎದುರಾಗಿದೆ. ಹಿರಿಯ ನಟ ಧರ್ಮೇಂದ್ರ ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚಿಂತಾಜನಕವಾಗಿದೆ. ಈ ನಡುವೆ ಜನಪ್ರಿಯ ನಟ ಗೋವಿಂದ ಕೂಡಾ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಮಂಗಳವಾರ ನವೆಂಬರ್ 11ರ ರಾತ್ರಿ ತಮ್ಮ ಮುಂಬೈ ನಿವಾಸದಲ್ಲಿ ಗೋವಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಜುಹುವಿನ ಖಾಸಗಿ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img