Film News:
ರ್ಷದ ಬಹುನಿರೀಕ್ಷಿತ 'ಕ್ರಾಂತಿ' ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಗಣರಾಜ್ಯೋತ್ಸವದ ದಿನ ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ. ಡಿ ಬಾಸ್ ಅಭಿಮಾನಿಗಳಂತೂ ಫಸ್ಟ್ ಡೇ ಫಸ್ಟ್ ಶೋ ನೋಡೊಕೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ಅಭಿಮಾನಿಗಳು 'ಕ್ರಾಂತಿ'...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...