Friday, July 11, 2025

dharshan jain blames ravi subramanya

ವಸಿಷ್ಟ ಸಹಕಾರಿ ಬ್ಯಾಂಕ್ ಬಿಜೆಪಿಯ ಐಎಂಎ ಹಗರಣ-ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ: ದರ್ಶನ್ ಜೈನ್ ಆರೋಪ

www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್‍ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...
- Advertisement -spot_img

Latest News

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು...
- Advertisement -spot_img