Saturday, July 27, 2024

dharshan

Pavithra Gowda: ಪವಿತ್ರಾ ವಕೀಲರ ಶಾಕಿಂಗ್ ಹೇಳಿಕೆ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ...

Dharshan : ಸುಮಲತಾಗಾಗಿ ದರ್ಶನ್ ಮಾಡಿದ್ದೇನು..?!

Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

Sumalatha : ಸುಮಲತಾ ಬಿಜೆಪಿ ಸೇರ್ಪಡೆಗೆ ಅದೊಂದೇ ಕಾರಣ..?!

Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...

Dharshan : ಸ್ನೇಹಿತನೊಂದಿಗೆ ಡಿ ಬಾಸ್ ಹೊಸ ಸಿನಿಮಾ..?!

Film News : ಡಿ ಬಾಸ್ ದಚ್ಚು ಬಹು ನಿರೀಕ್ಷೆಯ ಸಿನಿಮಾ ಕಾಟೇರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದರ ಬೆನ್ನಲ್ಲೇ ಇದೀಗ ದಚ್ಚು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸ್ನೇಹಿತರಿಬ್ಬರು ಮತ್ತೆ ಈ ಸಿನಿಮಾದಲ್ಲಿ ಒಂದಾಗ್ತಾರಂತೆ ಹಾಗಿದ್ರೆ ಯಾರು ದಚ್ಚು ಆ ಸ್ನೇಹಿತ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್. ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ...

Dharshan : ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ ಡಿ ಬಾಸ್

Film News : 'ಕಾಟೇರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರೋ ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ್ದಾರೆ. 'ಕಾಟೇರ' ದರ್ಶನ್ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಾಟೇರ ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಆರಾಧನಾ ನಟನೆಯನ್ನು ಡಿಂಪಲ್ ಕ್ವೀನ್ ರಚಿತಾ ರಾಮ್‌ಗೆ ಹೋಲಿಕೆ ಮಾಡಿದ್ದಾರೆ. ದರ್ಶನ್ ಜೊತೆ ರಕ್ಷಿತಾ ಹಾಗೂ ರಚಿತಾ...

Dharshan : ಡಿಬಾಸ್ ದಂಪತಿ ಮಸ್ತ್ ಡ್ಯಾನ್ಸ್ ವೀಡಿಯೋ ವೈರಲ್…!

Film News : ಅದು ಕೆಂಗೇರಿಯ ಚಿತ್ರಮಂದಿರವೊಂದರಲ್ಲಿ ಕೇಳಿ ಬಂದ  ಹಿಂದಿ  ಹಾಡು ಈ ಹಾಡಿಗೆ ಕುಣಿದು ಕುಪ್ಪಳಿಸಿದ್ದು ಮಾತ್ರ ಆ ಸ್ಟಾರ್ ಜೋಡಿ . ಹೌದು ದಚ್ಚು ತನ್ನ ಮಡದಿಯೊಂದಿಗೆ ಮೈಮರೆತು ಕುಣಿದ ವೀಡೀಯೋ ಸದ್ಯ ವೈರಲ್ ಆಗುತ್ತಿದೆ. ಹಾಗಿದ್ರೆ ದಚ್ಚು ದಂಪತಿ ಖುಷಿಗೆ ಕಾರಣವೇನು ಯಾಕೀ ನೃತ್ಯ ಹೇಳ್ತೀವಿ ಈ ಸ್ಟೋರಿಯಲ್ಲಿ….. ಚಾಲೆಂಜಿಂಗ್...

D Boss Dharshan : ಕುದುರೆ ಸವಾರರಿಗೆ  ಡಿ ಬಾಸ್ ಕಿವಿ ಮಾತು..!

Film News : ಹೇಳಿ ಕೇಳಿ ದರ್ಶನ್ ಪ್ರಾಣಿ  ಪ್ರೇಮಿ. ಅಷ್ಟೇ  ಅಲ್ಲ ಕರ್ನಾಟಕ  ಅರಣ್ಯ ಇಲಾಖೆ   ರಾಯಭಾರಿ ಕೂಡಾ ಹೌದು. ಇದೀಗ ದಚ್ಚು ಕುದುರೆ ಸವಾರರಿಗೊಂದು   ಕಿವಿ ಮಾತನ್ನು ಹೇಳಿದ್ದಾರೆ. ಹಾಗಿದ್ರೆ ದಚ್ಚು ಈ ಕಿವಿ ಮಾತು ಯಾಕೆ ಹೇಳಿದ್ರು…ಏನು ಆ ಸಲಹೆ ಹೇಳ್ತೀವಿ ಈ ಸ್ಟೋರಿಯಲ್ಲಿ. ದರ್ಶನ್ ಪ್ರಾಣಿ ಪಕ್ಷಿಗಳನ್ನು ಶೋಕಿಗಾಗಿ ಸಾಕುವವರಲ್ಲ....

Dharshan : ಡಿ ಬಾಸ್ ಸಿನಿ ರಂಗಕ್ಕೆ 26 ವರ್ಷಗಳ ಸಂಭ್ರಮ…! ಸಂಭ್ರಮಕ್ಕೆ ಅಭಿಮಾನಿಗಳ ವಿಭಿನ್ನ ಪ್ರಯತ್ನ..!

Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ  ಕೊಟ್ಟು 26 ವರ್ಷಗಳೇ ಕಳೆದಿದೆ. ದರ್ಶನ್ ಅಂದ್ರೆ ಮಾಸ್ ಬಾಕ್ಸಾಫೀಸ್ ಸುಲ್ತಾನ್ ಮಾಸ್ ಕಮರ್ಷಿಯಲ್ ಸಿನಿಮಾಗಳಿಂದಲೇ ಅಭಿಮಾನಿಗಳಿಗೆ ಹೆಚ್ಚು ಹತ್ತಿರವಾದರು. ಸಿನಿ ಲೋಕಕ್ಕೆ ಎಂಟ್ರಿ ಕೊಟ್ಟು ಹಿಟ್ ಕೊಟ್ಟ ದಚ್ಚು  ಗೆ ಇದೀಗ ಸಿನಿರಂಗದಲ್ಲಿ  26 ವರ್ಷ ಪೂರೈಸಿದ ಸಂಭ್ರಮ. ಈ ಸಂಭ್ರಮವನ್ನು...

Dharshan : ವಿದೇಶದಲ್ಲಿ ಸ್ನೇಹಿತರ ಜೊತೆ ಜಾಲಿ ಮೂಡ್ ನಲ್ಲಿರುವ  ದಚ್ಚು …..!

Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗಷ್ಟೇ ಸ್ನೇಹಿತರ ಜೊತೆ ಯುಕೆ ಗೆ ಹಾರಿದ್ರು ಕಾಟೇರ ಚಿತ್ರದ ಬಿಡುವಿನಲ್ಲಿ ದಚ್ಚು ಫ್ರೆಂಡ್ಸ್ ಜೊತೆ ಜಾಲಿ ಮೂಡ್ ನಲ್ಲಿದ್ದಾರೆ. ಅಷ್ಟೇ ಅಲ್ಲ  ಅಲ್ಲಿನ  ಕನ್ನಡಿಗರಿಗೂ ಸೆಲ್ಫಿ ಭಾಗ್ಯ  ನೀಡಿದ್ದಾರೆ. ಹಾಗಿದ್ರೆ ಹೇಗಿತ್ತು ದಚ್ಚು  ಸ್ನೇಹಿತರ  ಜೊತೆಗಿನ ಜಾಲಿ ಟ್ರಿಪ್  ಹೇಳ್ತೀವಿ ಈ ಸ್ಟೋರಿಯಲ್ಲಿ………… ಚಾಲೆಂಜಿಂಗ್ ಸ್ಟಾರ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img