Tuesday, October 21, 2025

Dharwad

Hubli News: ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್‌ ಅವರು...

Dharwad: ಪರೀಕ್ಷಾರ್ಥಿಗಳ ಶಕ್ತಿ ಪ್ರದರ್ಶನಕ್ಕೆ ಬೆದರಿದ ಸರ್ಕಾರ- ವಯೋಮಿತಿ ಸಡಿಲಿಕೆ

Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...

ಧಾರವಾಡದಲ್ಲಿ ಮಾಜಿ ಸೈನಿಕನ ಮೇಲೆ ಹಲ್ಲೆ – ASI, ಕಾನ್ಸ್‌ಟೇಬಲ್ ಅಮಾನತು!

ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್‌ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಘಟನೆ ಕಳೆದ...

Dharwad: ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ: ನೀವು ರಕ್ಷಕರೇ ಅಥವಾ ಭಕ್ಷಕರೇ?

Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ಕಾನೂನು ವಿವಿಯ ಯಡವಟ್ಟು: ಮರು ಮೌಲ್ಯಪನಕ್ಕೆ ಹಾಕಿದರೇ ಪಾಸ್ ಆಗಿದ್ದ ವಿಷಯವೂ ಫೇಲ್..!

Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ. ವಿದ್ಯಾರ್ಥಿನಿ ಅಂತಿಮ...

Dharwad: Police Station ಮೆಟ್ಟಿಲೇರಿದ ಯೂಟ್ಯೂಬರ್ ಮುಕಳೆಪ್ಪ ಕುಟುಂಬಸ್ಥರು

Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ. ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...

Dharwad News: 2 ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....

Dharwad News: ಕಲುಶಿತವಾದ ಕೆರೆ ನೀರು: ಪಂಚಾಯತಿ ಪಿಡಿಓ ಧರ್ಮರಾಜ್‌ರನ್ನು ತರಾಟೆಗೆ ತೆಗೆದುಕೊಂಡ ಜನ

Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...

ಮುಕಳೆಪ್ಪ ವಿರುದ್ಧ ಕೋರ್ಟ್ ಗೆ ಶ್ರೀರಾಮಸೇನಾ ಮುಖಂಡರ ನಿರ್ಧಾರ:ಸುಳ್ಳು ದಾಖಲೆಗಳ ಆರೋಪ..!

Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ. ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...

Hubli: ಎರಡೆರಡು ಪ್ರಕರಣ ದಾಖಲಾದರೂ ಮಾಧ್ಯಮದೆದುರು ಬಾರದ ಯೂಟ್ಯೂಬರ್ ಮುಕಳೆಪ್ಪ

Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img