Thursday, September 3, 2026

Dharwad

Dharwad News: ಧಾರವಾಡವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Dharwad News: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಜಿಲ್ಲೆಯನ್ನು ಕೈಬಿಟ್ಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರೂ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡಕ್ಕೆ ಸ್ಥಾನ ನೀಡದಿರುವುದನ್ನು ರೈತರು ತಾರತಮ್ಯ ಎಂದು ಆರೋಪಿಸುತ್ತಿದ್ದಾರೆ. ಮಳೆ ಕೊರತೆ… ಬೆಳೆ ನಷ್ಟದ ಆತಂಕ… ಒಂದೆಡೆ ರೈತರ ಸಂಕಷ್ಟ ಮುಂದುವರಿದಿದೆ....

Dharwad: ರೈತರ ಮನವಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Dharwad News: ಧಾರವಾಡ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂದು ರೈತರು ಮುಖ್ಯಮಂತ್ರಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಲಿದ್ದು, ಇದೇ ವೇಳೆ ರೈತರು ಮನವಿ ಸಲ್ಲಿಸಲು ಸಿದ್ಧರಾಗಿದ್ದಾರೆ. ಮಳೆ ಕೈಕೊಟ್ಟಿದೆ… ಬೆಳೆ ಕೈತಪ್ಪುವ ಆತಂಕ… ಸಂಕಷ್ಟದಲ್ಲಿರುವ ಧಾರವಾಡ ಜಿಲ್ಲೆಯ...

Dharwad: ಧಾರವಾಡಕ್ಕೆ ವಿನಯ್ ಕುಲಕರ್ಣಿ ಆಗಮನ: ಮುರುಘಾ ಮಠಕ್ಕೆ ಭೇಟಿ: ಗದ್ದುಗೆಗೆ ಪೂಜೆ

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ...

Dharwad News: 3 ತಿಂಗಳಲ್ಲಿ ಕಾಂಗ್ರೆಸ್-ಬಿಜೆಪಿಯಲ್ಲಿ ಭಾರೀ ಬದಲಾವಣೆ.?: ಕೆ.ಎಸ್.ಈಶ್ವರಪ್ಪ

Dharwad News: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಇನ್ನೂ ಮೂರು ತಿಂಗಳ ಅವಧಿಯಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ತಮ್ಮ ಘರ್‌ ವಾಪಸಿ ವಿಚಾರಕ್ಕೂ ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದೇ ವೇಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್...

Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ. ಲಕ್ಷ್ಮಿ ಸಿಂಗನಕೇರಿ ನಿವಾಸಿ 25 ವರ್ಷದ ಹನುಮಂತ ಅಣ್ಣಿಗೇರಿ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ...

Dharwad News: ಅಕ್ಸಾ ಸಂಘಟನೆ ಹೋರಾಟಕ್ಕೆ ಪೊಲೀಸ್ ಬ್ರೇಕ್

Dharwad News: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಕೆಪಿಎಸ್‌ಸಿ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಅಕ್ಸಾ ವಿದ್ಯಾರ್ಥಿ ಸಂಘಟನೆ ಹೋರಾಟಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಹೋರಾಟ ನಡೆಸಲು ಸಂಘಟನೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ, ಸಂಘಟನೆಯ ಅಧ್ಯಕ್ಷ ಕಾಂತಕುಮಾರ್‌ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಿಚಿಗನ್...

Dharwad News: ಪರಸಾಪುರ SC/ST ಕಾಲೋನಿಗಿಲ್ಲ ಮೂಲಭೂತ ಸೌಕರ್ಯ

Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ ಅಂಬೇಡ್ಕರ್ ನಗರ SC/ST ಕಾಲೋನಿಯ ಅವ್ಯವಸ್ಥೆ ಇದಕ್ಕೆ ಸಾಕ್ಷಿಯಾಗಿದೆ. ರಸ್ತೆಯಿಲ್ಲ, ಗಟಾರ್ ವ್ಯವಸ್ಥೆಯಿಲ್ಲ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಇಲ್ಲಿನ ಜನರು ಸಂಕಷ್ಟದ ಜೀವನ ನಡೆಸುವಂತಾಗಿದೆ. ಹಲವು...

Political News: ಧಾರವಾಡದಲ್ಲಿ ಬೆಳೆ ಹಾನಿ; ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ

Dharwad News: ಧಾರವಾಡ ಜಿಲ್ಲೆಯ ಹಲವೆಡೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು. ಧಾರವಾಡ ಜಿಲ್ಲೆಯಲ್ಲಿ ಶೇಕಡಾ 96ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದ ಅವರು, ಸುಮಾರು 42 ಸಾವಿರ...

Hubli News: ಕ್ಯಾನ್ಸರ್ ಪೀಡಿತ ಮಹಿಳೆ ಮನೆ CCTV ಧ್ವಂಸ – FIR ದಾಖಲು

Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....

35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...
- Advertisement -spot_img

Latest News

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ...
- Advertisement -spot_img