Wednesday, August 20, 2025

Dharwad

ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ.

Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...

Dharwad News: ಥಿನ್ನರ್ ಬಿದ್ದ ಬಾಲಕ ಸಾವು ಕೇಸ್: ಗಂಭೀರವಾಗಿದ್ದ ಅಪ್ಪನೂ ಸಾ*ವು

Dharwad News: ಧಾರವಾಡ: ಆಗಸ್ಟ್ ಹದಿನೈದರಂದು ಕೆಲಗೇರಿಯ ಬಳಿ ನಡೆದಿದ್ದ ದುರಂತವೊಂದು ತಂದೆಯನ್ನೂ ಬಲಿ ಪಡೆದಿದ್ದು, ಕುಟುಂಬವೂ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಅಗಸ್ತ್ಯ ಮಾಶ್ಯಾಳ ಎಂಬ ನಾಲ್ಕು ವರ್ಷದ ಬಾಲಕ ಕುಪ್ಪಡಿಯ ಬಳಿಯಿದ್ದ ಥಿನ್ನರ್ ಕೆಡವಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಅದೇ ಸಮಯದಲ್ಲಿ ಮಗನನ್ನ ಬದುಕಿಸಲು ತಂದೆ ಚಂದ್ರಕಾಂತ ತೀವ್ರವಾಗಿ ಪ್ರಯತ್ನಿಸಿದ್ದ. ಈ ಸಮಯದಲ್ಲಿ...

ಧಾರವಾಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ “ನಾಳೆ” ರಜೆ ಘೋಷಣೆ- ಜಿಲ್ಲಾಧಿಕಾರಿ ಆದೇಶ…

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ...

ಹುಬ್ಬಳ್ಳಿ : ನರೇಗಾದಲ್ಲಿ ಸತ್ತವರ ಪೋಟೋ ಬಳಕೆ ! ಪಿಡಿಓ ಪೂರ್ಣಿಮಾ ವ್ಹಿ, ಮೇಟ್ ಪ್ರಭು ಮಂಗೂಣಿಗೆ ದಂಡ

Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ. ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಹಾವಳಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.‌ ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...

ಟಿಪ್ಪು ಪ್ರೇರಿತ‌ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ: ಆರ್ ಅಶೋಕ್ ಆರೋಪ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ.‌ ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ‌ ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ಟಿಪ್ಪು ಪ್ರೇರಿತ‌ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್...

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

Hubli News: 79 ನೇ ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು. ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ...

ಧರ್ಮಸ್ಥಳ ಪ್ರಕರಣ, ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ: ವಚನಾನಂದ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ‌ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...

ಪಂಚಮಸಾಲಿ ಮೀಸಲಾತಿಯನ್ನು ಕಾನೂನಾತ್ಮಕವಾಗಿ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img