Sunday, July 5, 2026

Dharwad

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...

Hubli Political News: ಎಸ್‌ಐಆರ್‌ನಲ್ಲಿ ಅಕ್ರಮ ಆರೋಪ: ಸರ್ಕಾರದ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ

Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಕೆಲವೆಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯ್ದ ಸಮುದಾಯದವರಿಗೆ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Hubli News: ನೈಋತ್ಯ ರೈಲ್ವೆಗೆ ಜೂನ್‌ನಲ್ಲಿ ದಾಖಲೆ ಸಾಧನೆ

Hubli News: ನೈಋತ್ಯ ರೈಲ್ವೆ 2026ರ ಜೂನ್ ತಿಂಗಳಲ್ಲಿ ಸರಕು ಸಾಗಣೆ ಹಾಗೂ ಆದಾಯ ಎರಡರಲ್ಲೂ ಗಮನಾರ್ಹ ಸಾಧನೆ ಮಾಡಿದೆ. ಸರಕು ಸಾಗಣೆ, ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದಲ್ಲಿ ಕಳೆದ ವರ್ಷಕ್ಕಿಂತ ಉತ್ತಮ ಪ್ರಗತಿ ದಾಖಲಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ. ಜೂನ್ 2026ರಲ್ಲಿ ನೈಋತ್ಯ ರೈಲ್ವೆ ಒಟ್ಟು 4.18 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದ್ದು,...

Hubli News: ಸರ್ಕಾರ 50% ರಿಯಾಯಿತಿ ನೀಡಿದರೂ.. ದಂಡ ಪಾವತಿಸಲು ಮುಂದೆ ಬರುತ್ತಿಲ್ಲ ವಾಹನ ಸವಾರರು..

Hubli News: ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಸರ್ಕಾರ ಶೇ.50ರಷ್ಟು ರಿಯಾಯಿತಿ ನೀಡಿದ್ದರೂ, ಸಾವಿರಾರು ವಾಹನ ಮಾಲೀಕರು ಇನ್ನೂ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹುಬ್ಬಳ್ಳಿಯ ಎರಡು ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲೇ 7,403 ಪ್ರಕರಣಗಳು ಬಾಕಿ ಉಳಿದಿದ್ದು, ಸಾರಿಗೆ ಇಲಾಖೆ ಮತ್ತೆ ವಾಹನ ಸವಾರರಿಗೆ ಮನವಿ ಮಾಡಿದೆ. ಮೋಟಾರು ವಾಹನ ಕಾಯ್ದೆ ಉಲ್ಲಂಘನೆ...

Dharwad News: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಬಾಲಕಿ ಗರ್ಭಿಣಿ

Dharwad News: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ...

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರಿಸ್ಥಿತಿ ಮಾತ್ರ ಆ ಹೇಳಿಕೆಗಳಿಗೆ ವಿರುದ್ಧವಾಗಿದೆ. ಕಳೆದ 11 ವರ್ಷಗಳಿಂದ ವಿದ್ಯಾರ್ಥಿಗಳು ಶಿಥಿಲಗೊಂಡ ಹಂಚಿನ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರಿ 6 ಎಕರೆ...

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ… ರೈತನ ಜೀವನಾಡಿಯಾದ ಟ್ರ್ಯಾಕ್ಟರ್‌ನಲ್ಲೇ ಬರೋಬ್ಬರಿ 1,697 ಕಿಲೋಮೀಟರ್ ದೂರದ ಅಯೋಧ್ಯೆ ಯಾತ್ರೆ ಆರಂಭಿಸಿದ್ದಾರೆ. ಉತ್ತಮ ಮಳೆಯಾಗಿ ಹೊಲಗಳು ಹಸಿರಾಗಲಿ… ಅನ್ನದಾತನ ಬದುಕು ನೆಮ್ಮದಿಯಾಗಲಿ ಎಂಬ ಆಶಯದೊಂದಿಗೆ ಹೊರಟಿರುವ...

Dharwad: ಚಲಿಸುತ್ತಿದ್ದ ಬಸ್‌ನಿಂದ ಉಗುಳಲು ಹೋಗಿ ಭೀಕರ ಅಪಘಾತ

Dharwad News: ಚಲಿಸುತ್ತಿದ್ದ ಬಸ್‌ನಿಂದ ಉಗಳಲು ಹೋಗಿದ್ದ ವ್ಯಕ್ತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ರುಂಡ ಕಟ್ ಆಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಈ...

Dharwad: ದಪ್ಪ ಇರುವ ಕಾರಣಕ್ಕೆ ಗರ್ಭಿಣಿಯಾಗುತ್ತಿಲ್ಲವೆಂದು ಪತಿಯಿಂದಲೇ ಪತ್ನಿಯ ಹ*ತ್ಯೆ..?

Dharwad News: ಹೆಂಡತಿ ದಪ್ಪ ಇದ್ದಾಳೆ, ಗರ್ಭಧರಿಸುತ್ತಿಲ್ಲ ಎಂಬ ಕಾರಣಕ್ಕೆ ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಧಾರವಾಡ ಜಿಲ್ಲೆಯಲ್ಲಿ ಕೇಳಿಬಂದಿದೆ. ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ 29 ವರ್ಷದ...

Dharwad: ಬೆಳೆ ಹಾನಿ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಿ: ಬರಕ್ಕೆ ಬೇಸತ್ತ ರೈತರಿಂದ ಆಗ್ರಹ

Dharwad: ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಹೊಲಕ್ಕೆ ಇಳಿದಿದ್ದ ಉತ್ತರ ಕರ್ನಾಟಕದ ಅನ್ನದಾತ ಈಗ ಆಕಾಶದತ್ತ ಕಣ್ಣಿಟ್ಟಿದ್ದಾನೆ. ಉತ್ತಮ ಮಳೆಯಾಗುತ್ತದೆ ಎಂಬ ನಂಬಿಕೆಯಲ್ಲಿ ಹೆಸರು, ಶೇಂಗಾ, ಉದ್ದು, ಮೆಣಸಿನಕಾಯಿ ಹಾಗೂ ಹತ್ತಿ ಬೆಳೆಗಳ ಬಿತ್ತನೆ ಮಾಡಿದ್ದ ರೈತರಿಗೆ ಈಗ ಮಳೆ ಕೈಕೊಟ್ಟಿದೆ. ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ಸರ್ಕಾರ ತಕ್ಷಣ ಮೋಡ ಬಿತ್ತನೆ ನಡೆಸಿ ರೈತರ ನೆರವಿಗೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img