Friday, June 5, 2026

Dharwad By Election

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img