Sunday, February 8, 2026

Dharwad Crime News

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img