Sunday, August 23, 2026

Dharwad district power failure

ಬಿಲ್ ಕಟ್ಟದಿದ್ರೆ ಕಟ್ ಮಾಡ್ತೀರಿ, ಕರೆಂಟ್ ಕೊಡೋಕೆ ಏನಾಗೈತಿ?

ಧಾರವಾಡ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರ ಸಹನೆ ಮೀರಿದೆ. ಮಳೆ-ಗಾಳಿ ಇಲ್ಲದ ಸಮಯದಲ್ಲೂ ಪದೇಪದೇ ಲೈಟ್ ಕಡಿತವಾಗುತ್ತಿರುವುದರಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. “ಹತ್ತು ನಿಮಿಷ ಬಂದರೆ ಅರ್ಧ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img