Friday, April 25, 2025

dharwad district

Hubballi ; ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ : ಧಾರವಾಡ ಜಿಲ್ಲೆಯಿಂದ ಗೌರಿ, ಅಸುಂಡಿ ಜಯಭೇರಿ

ಹುಬ್ಬಳ್ಳಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಗೆ ದಿ.25ರಂದು ನಡೆದ ಚುನಾವಣೆಯಲ್ಲಿ 27 ಜನ ಅತಿ ಹೆಚ್ಚು ಮತ ಪಡೆದವರು ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಧಾರವಾಡ ಜಿಲ್ಲೆಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ...

BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ  ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...
- Advertisement -spot_img

Latest News

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...
- Advertisement -spot_img