Friday, June 5, 2026

Dharwad news

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

ಮನ್‌ ಕಿ ಬಾತ್‌ ನಲ್ಲಿ ಬಂದು ಪಾಠ ಮಾಡಲಿ! ಸಂತೋಷ್‌ ಲಾಡ್

ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...

ಪ್ರೀತಿ ಗಲಾಟೆಗೆ 18ನೇ ವರ್ಷಕ್ಕೆ ಬಾಳು ಅಂತ್ಯ!

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಪ್ರೀತಿಸಿದವನ ಜೊತೆಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡುರುವ ಯುವತಿಯಾಗಿದ್ದು, ಈಕೆಗೆ ಕೇವಲ 18 ವರ್ಷ ವಯಸ್ಸಾಗಿತ್ತು ಅಷ್ಟೇ. ಈಕೆ ಹುಬ್ಬಳ್ಳಿ ತಾಲೂಕಿನ...

ಫೈರೋಜ್ ಪಠಾಣ್ ಮನೆಗೆ ಭೇಟಿ ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಕ್ಷಾ ರಾಮಯ್ಯ

Dharwad News: ಧಾರವಾಡ: ಕೆಲ ದಿನಗಳ ಹಿಂದೆ ಧಾರವಾಡದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ನಡೆದಿತ್ತು. ಇಂದು ಫೈರೋಜ್ ಮನೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಮಂಜುನಾಥ ಗೌಡಗೆ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಕೂಡಾ ಸಾಥ್ ನೀಡಿದ್ದಾರೆ. ಇದೇ ವೇಳೆ...

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...

ಪೊಲೀಸ್ ಇಲಾಖೆಯಿಂದಲೇ PSI ವಿಶೇಷ ತರಬೇತಿ

ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನೆಯಡಿ, ಉದ್ಯೋಗಾಕಾಂಕ್ಷಿಗಳಿಗಾಗಿ ಧಾರವಾಡದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭವಾಗಿದೆ. ಈ ಬಗ್ಗೆ ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಈ ಅಧಿವೇಶನಕ್ಕೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ PSI ತರಬೇತಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದಾರೆ. ಈ ವಿಶೇಷ ತರಬೇತಿ ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ಆಯೋಜಿಸಲಾಗಿದೆ. ತಜ್ಞರು, ಟಾಪ್ 10 ತರಬೇತಿ...

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...

ಕೇಂದ್ರೀಯ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿಯೇ ಬಸ್‌ಗಳ ನಡುವೆ ಅಪ*ಘಾತ.. ತಪ್ಪಿದ ಭಾರೀ ಅನಾಹುತ

Dharwad News: ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿಯೇ ಬಸ್ ಬ್ರೆಕ್ ಫೆಲ್ ಆದ ಕಾರಣ ಎರಡು ಬಸ್‌ಗಳ ನಡುವೆ ಡಿಕ್ಕಿಯಾಗಿ ಎರಡು ಬಸ್ ಹಾನಿಯಾದ ಘಟನೆ ಧಾರವಾಡ ಕೇಂದ್ರೀಯ ಪ್ರಾದೇಶಿಕ‌ಬಸ್ ನಿಲ್ದಾಣದಲ್ಲಿ ಇಂದು ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಹೌದು.. ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಈ ಘಡನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಸನಿ...

ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಕಾರು ಅ*ಪಘಾತ, ಪ್ರಾಣಾಪಾಯದಿಂದ ಪಾರು

Dharwad News: ಧಾರವಾಡ ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅದೃಷ್ಟವಶಾತ್ ಅಪರ ಜಿಲ್ಲಾಧಿಕಾರಿಯವರು ಅವರು ಪ್ರಾಣಾಪಾಯದಿಂದ ಪಾರಾಗಿ ಅನಾಹುತವೊಂದು ತಪ್ಪಿದ ಘಟನೆ ಇಂದು ನವಲಗುಂದ ರಸ್ತೆಯ ಹೆಬಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸುಮಾರು 10 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಚಿವ ಸಂತೋಷ ಲಾಡ ಅವರ ಜೊತೆ ಅಪ್ಪರ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img