Sunday, May 10, 2026

Dharwad news

ಫೈರೋಜ್ ಪಠಾಣ್ ಮನೆಗೆ ಭೇಟಿ ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಕ್ಷಾ ರಾಮಯ್ಯ

Dharwad News: ಧಾರವಾಡ: ಕೆಲ ದಿನಗಳ ಹಿಂದೆ ಧಾರವಾಡದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ನಡೆದಿತ್ತು. ಇಂದು ಫೈರೋಜ್ ಮನೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಮಂಜುನಾಥ ಗೌಡಗೆ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಕೂಡಾ ಸಾಥ್ ನೀಡಿದ್ದಾರೆ. ಇದೇ ವೇಳೆ...

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...

ಪೊಲೀಸ್ ಇಲಾಖೆಯಿಂದಲೇ PSI ವಿಶೇಷ ತರಬೇತಿ

ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನೆಯಡಿ, ಉದ್ಯೋಗಾಕಾಂಕ್ಷಿಗಳಿಗಾಗಿ ಧಾರವಾಡದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭವಾಗಿದೆ. ಈ ಬಗ್ಗೆ ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಈ ಅಧಿವೇಶನಕ್ಕೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ PSI ತರಬೇತಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದಾರೆ. ಈ ವಿಶೇಷ ತರಬೇತಿ ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ಆಯೋಜಿಸಲಾಗಿದೆ. ತಜ್ಞರು, ಟಾಪ್ 10 ತರಬೇತಿ...

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...

ಕೇಂದ್ರೀಯ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿಯೇ ಬಸ್‌ಗಳ ನಡುವೆ ಅಪ*ಘಾತ.. ತಪ್ಪಿದ ಭಾರೀ ಅನಾಹುತ

Dharwad News: ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿಯೇ ಬಸ್ ಬ್ರೆಕ್ ಫೆಲ್ ಆದ ಕಾರಣ ಎರಡು ಬಸ್‌ಗಳ ನಡುವೆ ಡಿಕ್ಕಿಯಾಗಿ ಎರಡು ಬಸ್ ಹಾನಿಯಾದ ಘಟನೆ ಧಾರವಾಡ ಕೇಂದ್ರೀಯ ಪ್ರಾದೇಶಿಕ‌ಬಸ್ ನಿಲ್ದಾಣದಲ್ಲಿ ಇಂದು ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಹೌದು.. ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಈ ಘಡನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಸನಿ...

ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಕಾರು ಅ*ಪಘಾತ, ಪ್ರಾಣಾಪಾಯದಿಂದ ಪಾರು

Dharwad News: ಧಾರವಾಡ ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅದೃಷ್ಟವಶಾತ್ ಅಪರ ಜಿಲ್ಲಾಧಿಕಾರಿಯವರು ಅವರು ಪ್ರಾಣಾಪಾಯದಿಂದ ಪಾರಾಗಿ ಅನಾಹುತವೊಂದು ತಪ್ಪಿದ ಘಟನೆ ಇಂದು ನವಲಗುಂದ ರಸ್ತೆಯ ಹೆಬಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸುಮಾರು 10 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಚಿವ ಸಂತೋಷ ಲಾಡ ಅವರ ಜೊತೆ ಅಪ್ಪರ...

Dharwad News: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾ*ವು

Dharwad News: ಧಾರವಾಡ: ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಬಂದಾಗ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಸಪ್ತಾಪುರದಲ್ಲಿ ಈ ಘಟನೆ ನಡೆದಿದ್ದು, ರಾಜೇಂದ್ರ ಬೋಸ್ (50) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ರಾಜೇಂದ್ರ ಹೋಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುತ್ತಿದ್ದಾಗಲೇ ಎದೆ ನೋವು ಕಾಣಿಸಿಕ``ಂಡಿದೆ. ಹೀಗಾಗಿ ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಹೋಗಿದ್ದ. ಆದರೆ ರವಿವಾರವಾಗಿದ್ದ ಕಾರಣ ಆಸ್ಪತ್ರೆ...

ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾ''ಿಸಿದ್ದಾರೆ. ಧಾರವಾಡದ ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಈ ನೂತನ ಘಟಕವಿದ್ದು, ಉದ್ಘಾ''ನೆ ಬಳಿಕ ಕೇಂದ್ರ ಸಚಿವ ಜೋಶಿ ಮಾತನಾಡಿದ್ದಾರೆ. ಹಿಡಕಲ ಡ್ಯಾಮ್‌ನಲ್ಲಿ ಕೈಗಾರಿಕೆಗಳಿಗೆ ಇಂತಿಷ್ಟು ನೀರು ಮೀಸಲು ಇದೆ. ನೀರಾವರಿಯಿಂದ ಯಾವುದನ್ನೂ ತಗೊತಾ ಇರುವುದಿಲ್ಲ. ಕೃಷಿಗೆ ನೀರು ಬಳಿಸಿ, ಅದರಲ್ಲಿ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img