Thursday, January 16, 2025

Dharwad news

ಅಂತ್ಯಸಂಸ್ಕಾರ ಮಾಡಿದ್ದ ಜಾಗದಿಂದ ಮಗುವಿನ ಶವ ಹೊರತೆಗೆಸಿದ ತಾಯಿ.. ಕಾರಣವೇನು..?

Dharwad News: ಧಾರವಾಡದಲ್ಲಿ ಓರ್ವ ತಾಯಿ ತನ್ನ ಮಗುವಿನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾಳೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಯಲ್ಲಪ್ಪ ಫಕ್ಕೀರ ನಾಯಕರ ಎಂದು 3 ವರ್ಷ ಬಾಲಕ, ನವೆಂಬರ್ 8ರಂದು ಸಾವನ್ನಪ್ಪಿದ್ದ. ಮನೆಯ ಪಕ್ಕದಲ್ಲಿ ಆಟವಾಡುವಾಗ ಕಬ್ಬಿಣದ ರಾಡ್ ಬಿದ್ದು ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿತ್ತು. ಅದನ್ನೇ ನಂಬಿದ ಕುಟುಂಬ...

ಬುದ್ದಿವಾದ ಹೇಳಿದ್ದಕ್ಕೆ ಮಗನ ಸ್ನೇಹಿತನಿಂದ ತಂದೆಯ ಕೊ*ಲೆ

Dharwad News: ಎದೆ ಎತ್ತರಕ್ಕೆ ಬೆಳೆದ ಮಗ, ಉಡಾಳ ಸ್ನೇಹಿತನ ಸಹವಾಸ ಮಾಡಿ ಹಾಳಾಗುತ್ತಿದ್ದ. ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಗಾಗಿದ್ರು. ಹೀಗಾಗಿ ಹೆತ್ತ ತಂದೆ ಮಗನ ಸ್ನೇಹಿತನಿಗೆ ಬುದ್ದಿವಾದ ಹೇಳಿದ್ದ ಅಷ್ಟೇ, ದುಶ್ಚಟಗಳಿಗೆ ದಾಸನಾಗಿದ್ದ ಮಗನ ಸ್ನೇಹಿತ ಅವನ ತಂದೆಯನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. https://youtu.be/pd8NR0I315I ಮಾಡಬಾರದ ವಯಸ್ಸಿನಲ್ಲಿ ಕೊಲೆ ಮಾಡಿ, ಜೈಲು ಸೇರಿದ್ದಾನೆ, ಪಾಪಿ ಸ್ನೇಹಿತ....

World Yoga Day: ಧಾರವಾಡದಲ್ಲಿ ಯೋಗಾ ದಿನ ಆಚರಣೆ

Dharwad News: ಧಾರವಾಡ : ಯೋಗಾಭ್ಯಾಸ ನಮ್ಮಲ್ಲಿ ಚೈತನ್ಯ, ಉತ್ಸಾಹ, ಆತ್ಮಸ್ಥೈರ್ಯ ತುಂಬುವ ಮೂಲಕ ಸಾಧನೆಗೆ ಪೂರಕವಾಗುತ್ತದೆ ಎಂದು ಯೋಗಪಟು ಪ್ರೀತಿ ಹಡಗಲಿ ತಿಳಿಸಿದರು. ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ರೋವರ್ಸ್ & ರೇಂಜರ್ಸ್ ಯುವ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಮಳೆ ಬರುವಾಗಲೇ ರಸ್ತೆಯಲ್ಲಿ ತಪಸ್ಸಿಗೆ ಕುಳಿತ ಹಿರಿಯ ಜೀವಿ

Dharwad News: ಧಾರವಾಡ: ಧಾರವಾಡದಲ್ಲಿ ದೃಶ್ಯವೊಂದು ಕಂಡುಬಂದಿದ್ದು, ಮಳೆ ಬರುವಾಗಲೇ ಹಿರಿಯ ಜೀವಿ ತಪಸ್ಸಿಗೆ ಕುಳಿತಿದ್ದಾರೆ. ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧ ತಪಸ್ಸಿಗೆ ಕುಳಿತಿದ್ದು, ನಟ್ಟ ನಡು ರಸ್ತೆಯಲ್ಲೇ ವೃದ್ಧ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇನ್ನು ಇವರು ಯಾಕೆ ತಪಸ್ಸಿಗೆ ಕುಳಿತಿದ್ದಾರೆ ಅಂದ್ರೆ, ಕಳೆದ 2 ವರ್ಷಗಳಿಂದ ಸರಿಯಾಗಿ ಮಳೆ ಬರದ ಕಾರಣ,...

ಲೋಕಸಭಾ ಮತ ಎಣಿಕೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿ ದಿವ್ಯಪ್ರಭು

Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...

ಉತ್ತಮ ಮಳೆ: ಧಾರವಾಡದಲ್ಲಿ ಗರಿಗೆದರಿವೆ ಕೃಷಿ ಚಟುವಟಿಕೆ

Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ. ಕೈ ಕೆಸರಾದರೆ ಬಾಯಿ...

Dharwad News: ಇಳಕಲ್ ಸೀರೆ, ಶರ್ಟು ಪಂಚೆಯಲ್ಲಿ ಮಿಂಚಿದ ಕಾಲೇಜು ವಿದ್ಯಾರ್ಥಿಗಳು

Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...

ಧಾರವಾಡದಲ್ಲಿ ಧಾರಾಕಾರ ಮಳೆ: ಒಂದೆಡೆ ತಂಪೆರೆದ ಮಳೆರಾಯ, ಇನ್ನೊಂದೆಡೆ ಬೈಕ್ ಸವಾರರ ಪರದಾಟ

Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ. ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು. ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ...

ತುರ್ತಾಗಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರ ಎಲ್ಲಾ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿನ 223 ತಾಲೂಕುಗಳು ಬರಗಾಲದಿಂದ ದನ ಕರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img