Saturday, June 6, 2026

Dharwad news

Dharwad News: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾ*ವು

Dharwad News: ಧಾರವಾಡ: ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಬಂದಾಗ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಸಪ್ತಾಪುರದಲ್ಲಿ ಈ ಘಟನೆ ನಡೆದಿದ್ದು, ರಾಜೇಂದ್ರ ಬೋಸ್ (50) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ರಾಜೇಂದ್ರ ಹೋಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುತ್ತಿದ್ದಾಗಲೇ ಎದೆ ನೋವು ಕಾಣಿಸಿಕ``ಂಡಿದೆ. ಹೀಗಾಗಿ ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಹೋಗಿದ್ದ. ಆದರೆ ರವಿವಾರವಾಗಿದ್ದ ಕಾರಣ ಆಸ್ಪತ್ರೆ...

ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾ''ಿಸಿದ್ದಾರೆ. ಧಾರವಾಡದ ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಈ ನೂತನ ಘಟಕವಿದ್ದು, ಉದ್ಘಾ''ನೆ ಬಳಿಕ ಕೇಂದ್ರ ಸಚಿವ ಜೋಶಿ ಮಾತನಾಡಿದ್ದಾರೆ. ಹಿಡಕಲ ಡ್ಯಾಮ್‌ನಲ್ಲಿ ಕೈಗಾರಿಕೆಗಳಿಗೆ ಇಂತಿಷ್ಟು ನೀರು ಮೀಸಲು ಇದೆ. ನೀರಾವರಿಯಿಂದ ಯಾವುದನ್ನೂ ತಗೊತಾ ಇರುವುದಿಲ್ಲ. ಕೃಷಿಗೆ ನೀರು ಬಳಿಸಿ, ಅದರಲ್ಲಿ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...

ಬೆಣಚಿಯಲ್ಲಿ ಗ್ರಾಮದೇವತೆಯ ಜಾತ್ರೆ: ಭಂಡಾರದಿಂದ ಕಂಗೊಳಿಸಿದ ಭಕ್ತರು

Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದ ಸುಮಾರು ೧೫ ವರ್ಷಗಳ ಬಳಿಕ ಗ್ರಾಮದ ದೇವಿ ಜಾತ್ರೆ ನಡೆದಿದೆ. ಗ್ರಾಮದ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದಲ್ಲಿ ಎರಡು ದಿನ ಹೊನ್ನಾಟ ಆಯೋಜನೆ ಮಾಡಲಾಗಿತ್ತು. ಮೊದಲ ದಿನ ದೇವಿಯ ಭವ್ಯ ಕಳೆ, ಗತ್ತು ಹಾಗೂ ಭಂಡಾರದ ಒಕುಳಿ ಮಾಡಲಾಯಿತು. ‌ಭಂಡಾರ ಪ್ರೀಯೆಯಾದ ಗ್ರಾಮ ದೇವಿಯನ್ನು ಹೊತ್ತ...

ತಾನೇ ಹೆತ್ತ ಮಕ್ಕಳ ಅನ್ನಕ್ಕೆ ವಿಷ ಹಾಕಿ, ತಾನೂ ಜೀವ ಕಳೆದುಕೊಳ್ಳಲು ಯತ್ನಿಸಿದ ತಾಯಿ

Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...

ಯತ್ನಾಳ್ ಉಚ್ಛಾಟನೆ ವಾಪಸ್ ತೊಗೋಳ್ಳಿ, ಹಿಂದುತ್ವ ಉಳಿಯಬೇಕು: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...

ಬುದ್ದಿ ಮಾಂದ್ಯನಿಗೆ ಕಲ್ಲಿನೇಟು: ಚಿಕಿತ್ಸೆ ಫಲಿಸದೆ ಅಪ್ರಾಪ್ತ ಯುವಕನ ಅಟಹಾಸಕ್ಕೆ ಬಲಿಯಾದ ಜೀವ

Dharwad News: ಆ ವ್ಯಕ್ತಿ ಮೊದಲೇ ಬುದ್ದಿ ಮಾದ್ಯವನಾಗಿದ್ದ, ಹಾಗೇ ಅಲ್ಲಿಂದ ಇಲ್ಲಿ ಇಲ್ಲಿಂದ ಅಲ್ಲಿ ಅಲೇದಾಡುತ್ತಾ ಬೇಡಿ ತಿನ್ನುತ್ತಾ ರಸ್ತೆ ಬದಿ ಜೀವ ಸಾಗಿಸುತ್ತಿದ್ದ. ಆದರೆ ಅಪ್ರಾಪ್ತ ಯುವಕನೊಂದಿಗೆ ಕಿರಿಕ್ ಆಗಿದೆ, ಆ ಯುವಕ ಬುದ್ದಿ ಮಾಂದ್ಯ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಯುವಕನ ಅಟಹಾಸಕ್ಕೆ ಗಂಭೀರವಾಗಿ ಗಾಯಗೊಂಡ ಬುದ್ದಿ ಮಾಂದ್ಯ ಜೀವ...

ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಗಣ

Dharwad News: ಧಾರವಾಡ. ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿರುವ ದೃಶ್ಯ ಕಾಣಬಹುದು. ರಾಜ್ಯ ಸೇರಿದಂತೆ ಬೇರೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ತಮ್ಮ ಹರಕೆಗಳನ್ನು ಕಟ್ಟಲು ಮತ್ತು ತೀರಿಸಲು ಇಲ್ಲಿ ಬರುತ್ತಾರೆ. ಕಾಮದೇವರ ದರ್ಶನಕ್ಕೆ ಯಾವುದೇ ರೀತಿಯಲ್ಲಿ...

Dharwad News: ಕೊನೆ ಕ್ಷಣದಲ್ಲಿ ರೈತನ ಕೈತಪ್ಪಿದ ಕಷ್ಟಪಟ್ಟು ಬೆಳೆದ ಬೆಳೆ, ಬೆಂಕಿ ಆಟಕ್ಕೆ ರೈತ ಕಂಗಾಲು

Dharwad News: ಕಡಲೆ ಹಾಗೂ ಹುರುಳಿ ಬೆಳೆ ರಾಶಿ ಮಾಡುವ ಉದ್ದೇಶದಿಂದ ಗ್ರಾಮದ ಹೊರವಲಯದಲ್ಲಿ ಒಟ್ಟಲಾದ ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಬೆಳೆ ಒಂದು ಕಡೆ ಕೂಡಿ ಬೆಳೆಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಬೆಳೆ ಕೊನೆ ಕ್ಷಣದಲ್ಲಿ ರೈತನ ಕೈ ತಪ್ಪಿ ಹೋಗುರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ...

Dharwad News: ಪೈಪ್‌ಲೈನ್ ಒಡೆದು ಗ್ಯಾಸ್ ಲೀಕ್ ಆಗಿ ರಸ್ತೆಯಲ್ಲೇ ಹೊತ್ತಿಕೊಂಡ ಬೆಂಕಿ

Dharwad News: ಧಾರವಾಡ: ಧಾರವಾಡದಲ್ಲಿ ಪೈಪ್‌ಲೈನ್‌ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್‌ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ. ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್‌ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img