Saturday, February 15, 2025

Dharwad news

Dharwad News: ಇಳಕಲ್ ಸೀರೆ, ಶರ್ಟು ಪಂಚೆಯಲ್ಲಿ ಮಿಂಚಿದ ಕಾಲೇಜು ವಿದ್ಯಾರ್ಥಿಗಳು

Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...

ಧಾರವಾಡದಲ್ಲಿ ಧಾರಾಕಾರ ಮಳೆ: ಒಂದೆಡೆ ತಂಪೆರೆದ ಮಳೆರಾಯ, ಇನ್ನೊಂದೆಡೆ ಬೈಕ್ ಸವಾರರ ಪರದಾಟ

Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ. ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು. ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ...

ತುರ್ತಾಗಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರ ಎಲ್ಲಾ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿನ 223 ತಾಲೂಕುಗಳು ಬರಗಾಲದಿಂದ ದನ ಕರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ...

ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

Dharwad News: ಧಾರವಾಡ: ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯಲ್ಲಿ ಊಟಕ್ಕಾಗಿ ಮತದಾನವನ್ನೇ (voting) ನಿಲ್ಲಿಸುವ ಮೂಲಕ ಸಿಬ್ಬಂದಿ‌ಗಳು ಎಡವಟ್ಟು ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ತೆಗೆದುಕೊಂಡಿದ್ದಾರೆ. ಮತದಾರರನ್ನು ಕ್ಯೂ ನಿಲ್ಲಿಸಿ ಮತಗಟ್ಟೆ ಬಾಗಿಲು ಹಾಕಿ ಊಟಕ್ಕೆ ಕುಳಿತುಕೊಂಡಿದ್ದಾರೆ. ಸಿಬ್ಬಂದಿ...

22 ವರ್ಷ ಸೇವೆ ಸಲ್ಲಿಸಿದ ಯೋಧನಿಗೆ ಅದ್ಧೂರಿ ಸ್ವಾಗತ

Dharwad News: ಧಾರವಾಡ: ಧಾರವಾಡದಲ್ಲಿ ಭಾರತೀಯ ಸೇನೆಯ ನಿವೃತ್ಥ ಸೈನಿಕನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಯೋಧನಾಗಿ ಕಲ್ಲಪ್ಪ ಮಾರುತಿ ಕುಂದರಿಗಿ ಎಂಬುವವರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧಾರವಾಡಕ್ಕೆ ಬಂದಿದ್ದು, ಇವರಿಗೆ ಹಾರ, ಶಾಲು ಹಾಕಿ, ಆರತಿ ಮಾಡಿ, ಗಾಡಿಯಲ್ಲಿ ಮೆರವಣಿಗೆ ಮಾಡಿ, ಅದ್ದೂರಿ ಸ್ವಾಗತ ಕೋರಲಾಗಿದೆ. ಕಲ್ಲಪ್ಪ ಅವರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ,...

ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ಮಾಡಿದ ವಿನೋದ್‌ ಅಸೂಟಿ

Dharwad News: ಧಾರವಾಡ: ಶಿಗ್ಗಾಂವಿ ತಾಲ್ಲೂಕಿನ ಅಗಡಿ ಗ್ರಾಮಕ್ಕೆ ಆಗಮಿಸಿದ್ದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ - ಧರ್ಮ ಕ್ಷೇತ್ರ ಕೂಡಲಸಂಗಮ ಮಹಾಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಅರವಿಂದ...

ನಿರಂಜನ ಅವರ ಮಗಳು ಸತ್ತಿಲ್ಲ. ನಮ್ಮ‌ ಸಹೋದರಿ ತೀರಿ ಹೋಗಿದ್ದಾಳೆ: ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ

Dharwad News: ಧಾರವಾಡ: ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಮಾತನಾಡಿದ್ದು, ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಸರ ವ್ಯಕ್ತಪಡಿಸಿದ್ದಾರೆ. ನೇಹಾ ಕೊಲೆ ಪ್ರಕರಣವನ್ನ ಧಾರವಾಡ ಮುಸ್ಲಿಂ ಸಮುದಾಯ ಖಂಡಿಸುತ್ತದೆ. ಈಗಾಗಲೇ ಕಠಿಣ ಕ್ರಮ ಆಗಬೇಕು ಎಂದು ಕಮಿಷನರ್ ಅವರಿಗೆ ಮನವಿ ಕೊಡಲಾಗಿದೆ. ಒಂದು ಸ್ಡುಡೆಂಟ್ ಅಂತ ನಾವು ನೋಡುತ್ತೇವೆ. ಒಂದು ವಿದ್ಯಾರ್ಥಿನಿಗೆ...

ಧಾರವಾಡದಲ್ಲಿ ಮುರಿದು ಬಿದ್ದ ಸಿಗ್ನಲ್ ಕಂಬ: ತಪ್ಪಿದ ಭಾರೀ ದುರಂತ

Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://karnatakatv.net/neha-is-a-very-good-girl-fayazs-mother-apologized-to-the-people-of-the-state/ https://karnatakatv.net/no-one-else-can-give-peace-to-my-daughters-soul-help-yourself-nehas-father-appeals-to-joshi/ https://karnatakatv.net/neha-h-case-rs-10-lakh-to-fayaz-rumda-chendadi-prize-announcement/

ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್

Dharwad News: ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ...

ಬರೀ ಪ್ರಚಾರಕ್ಕೆಂದೇ ಸಮಯ ಕಳೆಯುವವರು ಏನು ಅಭಿವೃದ್ಧಿ ಮಾಡುತ್ತಾರೆ..?: ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ. ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img