Thursday, February 6, 2025

Dharwad news

ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ: ಗಂಗಾಧರ್ ಕುಲಕರ್ಣಿ

Dharwad News: ಧಾರವಾಡ: ತಡಕೋಡ ಗಲಾಟೆ ವಿಚಾರವಾಗಿ ನೊಟೀಸ್ ಪಡೆದಿದ್ದ ಗಂಗಾಧರ್ ಕುಲಕರ್ಣಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ತಡಕೋಡ ಘಟನೆ ಹಿನ್ನೆಲೆ ವಿಚಾರಣೆಗೆ ಕರೆದಿದ್ದರು. ಇವತ್ತು ವಿಚಾರಣೆಗೆ ಹಾಜರಾಗಿದ್ದೆ. ಡಿವೈಎಸ್ಪಿ, ಪಿಎಸ್‌ಐ ಅವರು ಇದ್ದರು. ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರ ಕ್ರಮದ ಬಗ್ಗೆ ನಮ್ಮ ತಕರಾರು ಇಲ್ಲ. ನಮ್ಮದು...

‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...

ಧಾರವಾಡದಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳ ಆಕ್ರೋಶ…

Dharwad News: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ‌ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ...

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...

ಕಾಣೆಯಾಗಿದ್ದ ಮಂಗಳಗಟ್ಟಿ ಗ್ರಾಮದ ಪ್ರಜ್ವಲ್ ಶವವಾಗಿ ಪತ್ತೆ

Dharwad News: ಕಾಣೆಯಾಗಿದ್ದ ಯುವಕನೊರ್ವ ಶವವಾಗಿ ಪತ್ತೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಕೆಲಗೇರಿ ಕೆರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಮಂಗಳಗಟ್ಟಿ ಗ್ರಾಮದ ಯುವಕ ಪ್ರಜ್ವಲ್ ಹನಮಂತಗೌಡ ಪಾಟೀಲ್ ಕಾಣೆಯಾಗಿದ್ದನು. ಈ ಕುರಿತಂತೆ ದೂರು ಕೂಡಾ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮಾಡುತ್ತಿರುವ ನಡುವೆ ಪ್ರಜ್ವಲನ ಮೃತ...

ಸ್ವಸಹಾಯ ಸಂಘದ ಸಾಲ ತೀರಿಸಲಾಗದೇ, ಮಹಿಳೆ ಆತ್ಮಹತ್ಯೆಗೆ ಶರಣು..

Dharwad Crime News: ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ. ಇಲ್ಲಿನ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ವ‌ಸಹಾಯ ಸಂಘದಲ್ಲಿ ಪಡೆದ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಜೊತೆಗೆ ತನ್ನಿಂದ ಸಾಲ ಪಡೆದವರು ವಾಪಸ್ ಕೊಡದೇ ಸತಾಯಿಸಿದ್ದಾರೆ. ನನ್ನ ಸಾವಿನ...

ವಿವಿಧ ರಾಜ್ಯಗಳಿಗೆ ಧಾರವಾಡದಿಂದ ಹೋಗುತ್ತಿವೆ ಕೇಸರಿ ಧ್ವಜಗಳು

Dharwad News: ಧಾರವಾಡ: ಜ.22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಈ ಸಂದರ್ಭವನ್ನು ಇಡೀ ದೇಶ ದೊಡ್ಡ ಹಬ್ಬದಂತೆ ಸಂಭ್ರಮಿಸುತ್ತಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಪ್ರಭು ಶ್ರೀರಾಮಚಂದ್ರನ ಭಾವಚಿತ್ರ ಹಾಗೂ ಆಂಜನೇಯನ ಭಾವಚಿತ್ರವಿರುವ ಬಾವುಟಗಳು ಧಾರವಾಡದಿಂದ ಹೋಗುತ್ತಿವೆ. ಧಾರವಾಡದಲ್ಲಿ ಸುಮಾರು 3 ಲಕ್ಷ...

28 ಲಕ್ಷ ಹಣ ಪಡೆದು ಎಂಜಿನಿಯರ್ ಅಲ್ಲದವನಿಗೆ ಕೆಲಸ ಕೊಟ್ಟಿದ್ದ ಅಧಿಕಾರಿ ವಿರುದ್ಧ ಪ್ರೊಟೆಸ್ಟ್

Dharwad News: ಧಾರವಾಡ: ಕೊಳಚೆ ಅಭಿವೃದ್ದಿ ನಿಗಮದ ಎದುರು ಅಧಿಕಾರಿ ವಿರುದ್ಧ, ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಪ್ರತಿಭಟನೆ ನಡೆಸುತ್ತಿದೆ. ಎಂಜಿನಿಯರ್ ವ್ಯಾಸಂಗ ಮಾಡದ ಫಣಿರಾಜ್ ಎಂಬ ವ್ಯಕ್ತಿಯನ್ನ ಕೆಲಸಕ್ಕೆ ಪಡೆದು, ಆತನಿಂದ 28 ಲಕ್ಷ ಹಣ ಪಡೆದಿದ್ದಾರೆ ಎಂದು, ನಿಗಮದ ನಿರ್ದೇಶಕ ಮಾರುತಿ ಲಂಬಾಣಿ ವಿರುದ್ಧ ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ. ಅಲ್ಲದೇ, ಈ ಭ್ರಷ್ಟಾಚಾರಿ...

Hit and run case: ಬೈಕ್ ಅಪಘಾತ ಮಾಡಿ ಎಸ್ಕೇಪ್ ಆದ ಯುವಕ

Dharwad News: ಧಾರವಾಡ: ಯುವಕನೋರ್ವ ಬೈಕ್ ಅಪಘಾತ ಮಾಡಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾದ ಬಳಿ ಈ ಘಟನೆ ನಡೆದಿದ್ದು, ಈ ದೃಶ್ಯವನ್ನು ಓರ್ವ ವ್ಯಕ್ತಿ ರೆಕಾರ್ಡ್ ಕೂಡ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಬೈಕ್‌ಗೆ ಗುದ್ದಿ ಪರಾರಿಯಾದ ಯುವಕ, ಕೆಳಗೆ ಬಿದ್ದಿರುವ...

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಧಿಡೀರ್ ಭೇಟಿ

Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img