Tuesday, April 28, 2026

Dharwad news

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಧಾರವಾಡದ ಯುವಕನಿಂದ ಸೈಕಲ್ ಸವಾರಿ

Dharwad News: ಧಾರವಾಡ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಧಾರವಾಡದ ಯುವಕನೋರ್ವ, ಸೈಕಲ್ ಮೂಲಕ ರಾಜ್ಯ ಸುತ್ತಲು ಹೊರಟಿದ್ದಾನೆ. ದೇಶ ಉಳಿಸಲು ಬಿಜೆಪಿ ಗೆ ಮತ ನೀಡಿ ಎಂದು ಭರತ್ ಜೈನ್ ಎಂಬ ಯುವಕ ಸೈಕಲ್ ಸವಾರಿ ಶುರು ಮಾಡಿದ್ದಾನೆ. ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಭರತ್, ಧಾರವಾಡ ಜಿಲ್ಲೆಯಿಂದ ಯಾತ್ರೆ ಕೈಗೊಂಡು, ಸೈಕಲ್‌ನಲ್ಲಿಯೇ,...

ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಕಾರ್ಯ: ಅಧಿಕಾರಿ- ವ್ಯಾಪಾರಿಗಳ ಮಧ್ಯೆ ಜಟಾಪಟಿ

Dharwad News: ಧಾರವಾಡ: ಧಾರವಾಡದ ವಲಯ ಕಚೇರಿ ನಂಬ‌ರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕೆಲಸವನ್ನು ಏಕಾಏಕಿ ಆರಂಭಿಸಿದ ಬೆನ್ನಲೇ, ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿರುವ ಘಟನೆ ನಡೆದಿದೆ. ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಇಂದು ಪಾಲಿಕೆ ಅಧಿಕಾರಿಗಳು‌...

ಜಿಲ್ಲಾಧಿಕಾರಿ ಕಚೇರಿ ಎದುರು ಎಮ್ಮೆ ನಿಲ್ಲಿಸಿ, ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Dharwad News: ಧಾರವಾಡ: ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಪ್‌ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆಸಿದ್ದು, ಜಾನುವಾರುಗಳನ್ನು ನಿಲ್ಲಿಸಿ, ವಿಭಿನನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. 10ರಿಂದ 15 ಎಮ್ಮೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತಂದು ನಿಲ್ಲಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಡ ಬಿಜೆಪಿ ನಾಯಕರು...

ಧಾರವಾಡ ದಲಿತ ಸಂಘಟನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Dharwad News: ಧಾರವಾಡ: ಧಾರವಾಡ ದಲಿತ ಸಂಘಟನಾ ಸಮಿತಿಯವರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಲಬುರ್ಗಿ ನಗರದ ಕೋಟಾನೂರು ಪ್ರದೇಶ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚನೆ ಆಗಬೇಕು. ಅವಮಾನ ಮಾಡಿದ ಆರೋಪಿಗಳ ಮೇಲೆ ಸೂಕ್ತ...

ಆಸ್ತಿ ವಿಚಾರವಾಗಿ ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯ ಕೊಲೆ

Dharwad News: ಧಾರವಾಡ: ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ವೃದ್ಧೆಯ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಧಾರವಾಡದ ನವಲೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕರೆವ್ವ ಈರಬಗೇರಿ(58) ಕೊಲೆಯಾದ ವೃದ್ಧೆಯಾಗಿದ್ದು, ಆಸ್ತಿ‌‌ ವಿಚಾರವಾಗಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ಇದೆ. ಈ ವೃದ್ಧೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದು, ಇಂದು ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ಹೋಗುವಾಗ,...

ಜೆಸಿಬಿಗೆ BRTS ಬಸ್‌ ಡಿಕ್ಕಿ: ರೊಚ್ಚಿಗೆದ್ದ ಜನರನ್ನು ಸಮಾಧಾನ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದ ಸಚಿವ ಲಾಡ್‌

Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್‌ಟಿಎಸ್‌ ಬಸ್‌ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್‌ ಲಾಡ್‌ ಅವರು...

ಕುಖ್ಯಾತ ದರೋಡೆಕೋರರ ಬಂಧನ.. ಹುಬ್ಬಳ್ಳಿಯ ಸೆಟ್ಲಮೆಂಟ್’ನ ಮೂವರು ಅರೆಸ್ಟ್

Dharwad News: ಧಾರವಾಡ: ಕುಖ್ಯಾತ ದರೋಡೆಕೊರರ ಹೆಡೆಮುರಿ ಕಟ್ಟುವಲ್ಲಿ ಧಾರವಾಡ ವಿದ್ಯಾಗಿರಿ ಪೋಲಿಸರು ಯಶಸ್ವಿಯಾಗಿದ್ದಾರೆ. ರಾತ್ರಿ ವೇಳೆಯಲ್ಲಿ ಕಾರು, ಬೈಕ್ ಹಾಗೂ ಒಂಟಿ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಟೀಮ್ ಇದಾಗಿದ್ದು, ಜ.1 ರಂದು ಧಾರವಾಡ ಐಐಐಟಿ ಹತ್ತಿರ ಹುಬ್ಬಳ್ಳಿಯ ನಿವಾಸಿ ಮಲ್ಲಿಕಾರ್ಜುನ ಬಡ್ನಿ ಎಂಬಾತರ ಕಾರನ್ನು ಅಡ್ಡಗಟ್ಟಿ, ಕಾರಿನ ಕ್ಲಾಸ್ ಒಡೆದು...

ತಡಕೋಡ ಗಲಾಟೆ ಪ್ರಕರಣ: ಗರಗ ಠಾಣೆ ಪಿಎಸ್‌ಐ ಪ್ರಕಾಶ್ ಡಿ ಅಮಾನತು

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಸದ್ದಾಂ ಹುಸೇನ್ ಎಂಬ ಯುವಕ ರಾಮಮಂದಿರ ಫೋಟೋ ಮೇಲೆ ಹಸಿರು ಧ್ವಜ ಹಾರಿಸಿದಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಇದಾದ ಬಳಿಕ ಆ ಗ್ರಾಮದಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸದ್ದಾಂನನ್ನು ಬಂಧಿಸಿದ್ದರು. ಬಳಿಕ ಆ ಗ್ರಾಮದಲ್ಲಿ ಗಲಾಟೆ...

ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ: ಗಂಗಾಧರ್ ಕುಲಕರ್ಣಿ

Dharwad News: ಧಾರವಾಡ: ತಡಕೋಡ ಗಲಾಟೆ ವಿಚಾರವಾಗಿ ನೊಟೀಸ್ ಪಡೆದಿದ್ದ ಗಂಗಾಧರ್ ಕುಲಕರ್ಣಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ತಡಕೋಡ ಘಟನೆ ಹಿನ್ನೆಲೆ ವಿಚಾರಣೆಗೆ ಕರೆದಿದ್ದರು. ಇವತ್ತು ವಿಚಾರಣೆಗೆ ಹಾಜರಾಗಿದ್ದೆ. ಡಿವೈಎಸ್ಪಿ, ಪಿಎಸ್‌ಐ ಅವರು ಇದ್ದರು. ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರ ಕ್ರಮದ ಬಗ್ಗೆ ನಮ್ಮ ತಕರಾರು ಇಲ್ಲ. ನಮ್ಮದು...

‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img